ಕಾವೇರಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ
Team Udayavani, May 18, 2018, 9:35 AM IST
ಹೊಸದಿಲ್ಲಿ: ಕೇಂದ್ರ ಸರಕಾರ ರಚಿಸಿದ ಕಾವೇರಿ ನಿರ್ವಹಣೆ ಸ್ಕೀಮ್ ಅಂತಿಮಗೊಳಿಸುವಿಕೆಗೆ ಸಂಬಂಧಿಸಿದಂತೆ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ನದಿಯಲ್ಲಿ ನಿರಂತರ ಹರಿವು ಕಾಯ್ದುಕೊಳ್ಳಲು ತಮಿಳುನಾಡು ಮತ್ತು ಕರ್ನಾಟಕದ ಪರವಾಗಿ ನಿರ್ದಿಷ್ಟ ಪ್ರಮಾಣದ ನೀರನ್ನು ಆಣೆಕಟ್ಟಿನಲ್ಲಿ ಬಿಡಬೇಕು ಎಂದು ಕಾವೇರಿ ನ್ಯಾಯಮಂಡಳಿ ಈ ಹಿಂದೆ ಪ್ರಸ್ತಾವಿಸಿರುವ ನಿಯಮವನ್ನು ರಾಜ್ಯ ಗುರುವಾರ ಪ್ರಸ್ತಾವಿಸಿತು. ಈ ಪ್ರಸ್ತಾನೆಯು ಕೇಂದ್ರ ಸರಕಾರ ಸಲ್ಲಿಸಿದ ಸ್ಕೀಮ್ನಲ್ಲಿ ಒಳಗೊಂಡಿರಲಿಲ್ಲ. ಅದಕ್ಕೆ ತಮಿಳುನಾಡು ವಿರೋಧಿಸಿದ್ದು, ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವ ಮತ್ತೂಂದು ಪ್ರಯತ್ನ ಎಂದು ಆಕ್ಷೇಪಿಸಿತು.
ಈ ಮಧ್ಯೆ ತೀರ್ಪಿಗೆ ಅನುಗುಣವಾಗಿಯೇ ಕರಡು ಸ್ಕೀಮ್ ಇರಲಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಹೇಳಿದೆ. ಅಲ್ಲದೆ ಸ್ಕೀಮ್ ಗೆ ಸಂಬಂಧಿಸಿದಂತೆ ಶುಕ್ರವಾರ ಅಥವಾ ಮೇ 22 ಅಥವಾ 23ರಂದು ಆದೇಶ ಹೊರಡಿಸಲಾಗುತ್ತದೆ. ಕಾವೇರಿ ನದಿ ನೀರಿಗೆ ಸಂಬಂಧಿಸಿದ ಎಲ್ಲ ರಾಜ್ಯಗಳ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ತೀರ್ಪು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ