ಶಾಸಕರು, ಸಂಸದರ ವಿರುದ್ಧದ ತನಿಖೆಯಲ್ಲಿ ವಿಳಂಬವೇಕೆ?
Team Udayavani, Aug 26, 2021, 7:30 AM IST
ಹೊಸದಿಲ್ಲಿ: ಶಾಸಕರು, ಸಂಸದರ ವಿರುದ್ಧ ಇರುವ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಏಕೆ ಎಂದು ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ.)ಕ್ಕೆ ಬುಧವಾರ ಕಟುವಾಗಿ ಪ್ರಶ್ನೆ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಎನ್. ವಿ.ರಮಣ, ನ್ಯಾ| ಡಿ.ವೈ.ಚಂದ್ರಚೂಡ್, ನ್ಯಾ| ಸೂರ್ಯಕಾಂತ್ ಕೆಲವೊಂದು ಪ್ರಕರಣ ಗಳಲ್ಲಿ 10-15 ವರ್ಷಗಳಿಂದ ಹೆಚ್ಚಿನ ಪ್ರಗತಿ ಯಾಗಿಲ್ಲ ಎಂದು ಕಟುವಾಗಿ ಆಕ್ಷೇಪ ಮಾಡಿತು. ಜಾರಿ ನಿರ್ದೇಶನಾಲಯ ಕೇವಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಮಾತ್ರ ಆಸಕ್ತಿ ವಹಿಸಿದೆಯೇ ಹೊರತು ಪ್ರಕರಣಗಳ ತನಿಖೆಯಲ್ಲಿ ಪ್ರಗತಿಯೇ ಇಲ್ಲ ಎಂದು ಟೀಕಿಸಿತು.”ನೀವು ತನಿಖೆ ನಡೆಸುತ್ತಿರುವ ಕೇಸುಗಳಲ್ಲಿ ತಪ್ಪಿತಸ್ಥರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿ. ಅವುಗಳನ್ನು ಅತಂತ್ರದಲ್ಲಿ ಇಡಬೇಡಿ’ ಎಂದು ಸಿಜೆಐ, ಇ.ಡಿ.ಗೆ ಸೂಚಿಸಿದರು.
ಇದೇ ವೇಳೆ, ಶಾಸಕರು ಮತ್ತು ಸಂಸದರ ವಿರುದ್ಧ ಉದ್ದೇಶಪೂರ್ವಕ ದಾಖಲಿ ಸಿದ್ದ ಕೇಸುಗಳನ್ನು ವಾಪಸ್ ಪಡೆಯಲು ಆಕ್ಷೇಪ ಇಲ್ಲ. ಆದರೆ, ಆಯಾ ರಾಜ್ಯಗಳ ಹೈಕೋರ್ಟ್ಗಳು ಪ್ರಕರಣವನ್ನು ಅಮೂಲಾಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ನ್ಯಾಯಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ