ಸುಪ್ರೀಂನಲ್ಲಿನ್ನು ನ್ಯಾಪ್ಕಿನ್‌


Team Udayavani, Oct 5, 2017, 6:55 AM IST

supreme-court-800.jpg

ನವದೆಹಲಿ: ಸುಪ್ರೀಂಕೋರ್ಟಲ್ಲಿ ಮೂರು ಸ್ವಯಂಚಾಲಿತ ಸ್ಯಾನಿಟರಿ ಪ್ಯಾಡ್‌ ನೀಡುವ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಈ ಬಗ್ಗೆ ನ್ಯಾಯಾಲಯದ ರಿಜಿಸ್ಟ್ರಿಗೆ ಆದೇಶ ನೀಡಿದ್ದಾರೆ.

ನ್ಯಾಯವಾದಿ ನಂದಿನಿ ಗೋರೆ ಎಂಬುವರು ಈ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸ್ಯಾನಿಟರಿ ನ್ಯಾಪ್ಕಿನ್‌ ಇಲ್ಲದೆ ಮಹಿಳಾ ಕಕ್ಷಿದಾರರು, ನ್ಯಾಯವಾದಿಗಳು ಮತ್ತು ಇತರ ಮಹಿಳಾ ಉದ್ಯೋಗಿಗಳಿಗೆ ಅನಾನುಕೂಲವಾಗುತ್ತಿದೆ ಎಂದು ಹೇಳಿದ್ದರು. ಇದನ್ನು ಗಣನೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ, ಸುಪ್ರೀಂಕೋರ್ಟ್‌ ರಿಜಿಸ್ಟ್ರಿಗೆ ಆದೇಶ ನೀಡಿ ಮೂರು ಸ್ವಯಂ ಚಾಲಿತ ಮಷಿನ್‌ಗಳನ್ನು ಅಳವಡಿಸಬೇಕು ಮತ್ತು ಅದಕ್ಕಾಗಿ 10 ಲಕ್ಷ ರೂ. ಬಿಡುಗಡೆ ಮಾಡಿರುವುದಾಗಿ ಆದೇಶ ನೀಡಿದ್ದಾರೆ. ಇದರ ಜತೆಗೆ ಬಳಕೆ ಮಾಡಿದ ಸ್ಯಾನಿಟರಿ ಪ್ಯಾಡ್‌ಗಳನ್ನು ಸುಡುವ ಮೂರು ಯಂತ್ರಗಳನ್ನು ಅಳವಡಿ ಸುವಂತೆಯೂ ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ. 

ಋತುಸ್ರಾವದ ವೇಳೆ ಮಹಿಳೆಯರು ಆದ್ಯತೆಯಲ್ಲಿ ಆರೋಗ್ಯ ಮತ್ತು ಶುಚಿತ್ವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಂಡಿದ್ದು, ಮಹಿಳಾ ನ್ಯಾಯವಾದಿಗಳಿಂದ ಪ್ರಶಂಸೆಗೆ ಒಳಗಾಗಿದೆ. ಸುಪ್ರೀಂಕೋರ್ಟ್‌ ನ್ಯಾಯವಾದಿ ನಂದಿನಿ ಗೋರೆ ಮಾತನಾಡಿ, ಸುಪ್ರೀಂಕೋರ್ಟಲ್ಲಿ 1 ಸಾವಿರ ಮಹಿಳಾ ನ್ಯಾಯವಾದಿಗಳು, 250 ಮಂದಿ ಮಹಿಳಾ ಉದ್ಯೋಗಿಗಳಿದ್ದಾರೆ. ಮುಖ್ಯ ನ್ಯಾಯ ಮೂರ್ತಿಗಳ ಆದೇಶದಿಂದ ಅವರೆಲ್ಲರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಕೂಡ ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುತ್ತಿದೆ. ಅದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆಯಾದರೂ, ಅದರ ಬಗ್ಗೆ ಮುಕ್ತವಾಗಿ ಮಾತನಾಡಲು ಈಗಲೂ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಂದಿ ಮುಜುಗರಪಡುತ್ತಿರುವ ಸ್ಥಿತಿಯಿದೆ.

ಟಾಪ್ ನ್ಯೂಸ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.