ಮರಾಠಾ ಮೀಸಲು ನಿಯಮಕ್ಕೆ ಸುಪ್ರೀಂ ಮಧ್ಯಂತರ ತಡೆ
Team Udayavani, Sep 10, 2020, 12:01 AM IST
ನವದೆಹಲಿ: ಮಹಾರಾಷ್ಟ್ರದಲ್ಲಿ ಜಾರಿಯಾಗಿರುವ ರಾಜ್ಯ ಸರ್ಕಾರದ ಉದ್ಯೋಗ, ಶಿಕ್ಷಣಸಂಸ್ಥೆಗಳಲ್ಲಿ ಮರಾಠಿ ಮೀಸಲು ವ್ಯವಸ್ಥೆಗೆ ಸುಪ್ರೀಂಕೋರ್ಟ್ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆ ಕುರಿತು ಹೆಚ್ಚಿನ ವಿಚಾರಣೆ ಗಾಗಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ದೆ ನೇತೃತ್ವದ ನ್ಯಾಯಪೀಠ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಸದ್ಯಕ್ಕೆ ಮೀಸಲು ಜಾರಿ ಬೇಡ. ಈ ತಡೆಯಿಂದ ಈ ವರ್ಷದ ಸರ್ಕಾರಿ ನೇಮಕ ಪ್ರಕ್ರಿಯೆ, ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ತೊಂದರೆಯಾಗಲಾರದು ಎಂದೂ ಹೇಳಿದೆ. ಮಹಾರಾಷ್ಟ್ರ ಸರ್ಕಾರದ ಮರಾಠಾ ಮೀಸಲು ಆದೇಶ ಪ್ರಶ್ನೆ ಮಾಡಿ ಬಾಂಬೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅಲ್ಲಿ ಸರ್ಕಾರದ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್ ಹೇಳಿತ್ತು. ಆದ್ದರಿಂದ, ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಜುಲೈನಲ್ಲಿ ಬಾಂಬೆ ಹೈಕೋರ್ಟ್ ಆದೇಶದ ಬಳಿಕ ಮಹಾರಾಷ್ಟ್ರ ಸರ್ಕಾರ ಮೀಸಲು ಪ್ರಮಾಣವನ್ನು ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಶೇ.13 ಮತ್ತು ಉದ್ಯೋಗಕ್ಕೆ ಶೇ.12ಕ್ಕೆ ಇಳಿಕೆ ಮಾಡಿ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ