![car](https://www.udayavani.com/wp-content/uploads/2024/07/car-7-415x248.jpg)
ಸೂರತ್ ರೇಪ್ ಕೇಸ್: ಬಾಲಕಿ ತಮ್ಮ ಮಗಳು ಎಂದ ಆಂಧ್ರ ದಂಪತಿ
Team Udayavani, Apr 21, 2018, 5:01 PM IST
![Surat-rape-arrest-700.jpg](https://www.udayavani.com/wp-content/uploads/2018/04/21/Surat-rape-arrest-700-620x348.jpg)
ಸೂರತ್ : ಈಚೆಗಿಲ್ಲಿ ನಡೆದಿದ್ದ ಮತ್ತು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ಅಪರಿಚಿತ ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ಪೊಲೀಸರು ಅಹ್ಮದಾಬಾದ್ನ ಓರ್ವನನ್ನು ಬಂಧಿಸಿದ್ದಾರೆ.
ರಾಜಸ್ಥಾನದ ಸವಾಯ್ ಮಾಧೋಪುರ ಜಿಲ್ಲೆಯ ಗಾಂಧಿನಗರದಲ್ಲಿ ಬಂಧಿಸಲ್ಪಟ್ಟಿದ್ದ ಈ ವ್ಯಕ್ತಿಯನ್ನು ಹರ್ಷ್ ಸಹಾಯ್ ಗುರ್ಜರ್ ಎಂದು ಗುರುತಿಸಲಾಗಿದೆ ಎಂದು ಗುಜರಾತ್ ಗೃಹ ಸಚಿವ ಪ್ರದೀಪ ಸಿನ್ಹ ಜಡೇಜ ತಿಳಿಸಿದ್ದಾರೆ.
ಮೃತ ಬಾಲಕಿಯ ಶವ ಪತ್ತೆಯಾಗಿದ್ದ ಪಾಂಡೇಸರ ಪ್ರದೇಶದಲ್ಲಿನ ಸಿಸಿಟಿವಿ ಚಿತ್ರಿಕೆಯಲ್ಲಿ ಕಂಡು ಬಂದಿದ್ದ ಕಪ್ಪು ಕಾರಿನ ಮೂಲವನ್ನು ಹುಡುಕುತ್ತಾ ಹೋದ ಗುಜರಾತ್ ಪೊಲೀಸರು ಅಂತಿಮವಾಗಿ ಕಾರು ಮಾಲಕ ರಾಜಸ್ಥಾನದ ಕಲ್ಲು ಗುತ್ತಿಗೆದಾರನನ್ನು ತಲುಪಿದರು. ತನ್ನ ಸಹೋದರ ಕಾರನ್ನು ಗುಜರಾತ್ಗೆ ಒಯ್ದಿದ್ದು ಬಹುಷಃ ಆತ ಈ ಕೃತ್ಯದಲ್ಲಿ ಶಾಮೀಲಾಗಿರಬಹುದೆಂದು ಆತ ಕೊಟ್ಟ ಹೇಳಿಕೆಯ ಪ್ರಕಾರ ಶಂಕಿತನನ್ನು ಪೊಲೀಸರು ಬಂಧಿಸಿದರು.
ಮೃತ ಬಾಲಕಿಯ ಎರಡು ಫೋಟೋಗಳನ್ನು ಪೊಲೀಸರು ಸಾಮಾಜಿಕ ಜಾಲ ತಾಣಕ್ಕೆ ಅಪ್ಲೋಡ್ ಮಾಡಿರುವುದನ್ನು ಅನುಸರಿಸಿ ಈ ಮೃತ ಬಾಲಕಿ ಕಳೆದ ವರ್ಷ ನಾಪತ್ತೆಯಾಗಿದ್ದ ತಮ್ಮ ಮಗಳೇ ಇದ್ದಿರಬಹುದೆಂದು ಆಂಧ್ರ ಪ್ರದೇಶದ ದಂಪತಿ ಗುಜರಾತ್ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.