ಸೂರತ್ ಅಗ್ನಿ ದುರಂತ ; ಕೋಚಿಂಗ್ ಸೆಂಟರ್ ಮಾಲಕ ಅರೆಸ್ಟ್, ಕಟ್ಟಡ ಮಾಲಕರು ನಾಪತ್ತೆ
Team Udayavani, May 25, 2019, 11:54 AM IST
ಸೂರತ್ : ನಿನ್ನೆ ಶುಕ್ರವಾರ ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ಅವಘಡಕ್ಕೆ ಸಂಬಂಧಿಸಿ ಪೊಲೀಸರು ಇಂದು ಶನಿವಾರ ಕಟ್ಟಡದಲ್ಲಿನ ಕೋಚಿಂಗ್ ಸೆಂಟರ್ನ ಮಾಲಕ ಭಾರ್ಗವ ಬೂಟಾನಿ ಎಂಬಾತನನ್ನು ಬಂಧಿಸಿದ್ದಾರೆ. ಅಗ್ನಿ ದುರಂತದಲ್ಲಿ 20 ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದರು.
ಈ ನಡುವೆ ತಕ್ಷಶಿಲಾ ಆರ್ಕೇಡ್ ಮಾಲಕರಾದ ಹರ್ಷುಲ್ ವೆಕಾರಿಯಾ ಮತ್ತು ಜಿಗ್ನೇಶ್ ಪಾಲಿವಾಲ್ ತಲೆ ಮರೆಸಿಕೊಂಡಿದ್ದು ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಸೂರತ್ ಪೊಲೀಸ್ ಕಮಿಷನರ್ ಸತೀಶ್ ಶರ್ಮಾ ತಿಳಿಸಿದ್ದಾರೆ.
ನಾಲ್ಕು ಮಹಡಿಗಳ ತಕ್ಷಶಿಲಾ ಆರ್ಕೇಡ್ನ ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕನಿಷ್ಠ 10 ಮಂದಿ ವಿದ್ಯಾರ್ಥಿಗಳು ಕಟ್ಟಡದಿಂದ ಕೆಳಗೆ ಹಾರಿದ್ದರು.
ರಾಜ್ಯ ಸರಕಾರ ಘಟನೆಯ ಕೂಲಂಕಷ ತನಿಖೆಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ