ಶರಣಾದ ನಕ್ಸಲರಿಗೆ ಸಿನಿಮಾ ನಟನೆಯ ಅವಕಾಶ: ತರಬೇತಿ ನೀಡಿದ ಖ್ಯಾತ ನಟಿ


Team Udayavani, Jun 25, 2023, 10:56 AM IST

ಶರಣಾದ ನಕ್ಸಲರಿಗೆ ಸಿನಿಮಾ ನಟನೆಯ ಅವಕಾಶ: ತರಬೇತಿ ನೀಡಿದ ಖ್ಯಾತ ನಟಿ

ಮಹಾರಾಷ್ಟ್ರ: ನಕ್ಸಲ್‌ ಚಟುವಟಿಕೆಯಿಂದ ಹೊರಬಂದು ಪೊಲೀಸರಿಗೆ ಶರಣಾದವರು  ಸಿನಿಮಾವೊಂದರ ಪಾತ್ರಗಳಿಗಾಗಿ ಆಡಿಷನ್‌ ನೀಡಿದ್ದಾರೆ.

ರಾಜ್ಯ ಪೊಲೀಸರ ನೇತೃತ್ವದಲ್ಲಿ ಮರಾಠಿ ನಟಿ ತೃಪ್ತಿ ಭೋರ್ ಮತ್ತು ಚಲನಚಿತ್ರ ನಿರ್ಮಾಪಕ ವಿಶಾಲ್ ಕಪೂರ್ ಅವರು ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಸಿನಿಮಾದ ಆಡಿಷನ್‌ ನ್ನು ನಡೆಸಿದ್ದಾರೆ.

ಮರಾಠಿ ನಟಿ ತೃಪ್ತಿ ಭೋರ್ ಮತ್ತು ಚಲನಚಿತ್ರ ನಿರ್ಮಾಪಕ ವಿಶಾಲ್ ಕಪೂರ್ ಗಡ್ಚಿರೋಲಿಯ ಬುಡಕಟ್ಟು ಜನಾಂಗದ ಸಂಪ್ರದಾಯವನ್ನು ಆಧರಿಸಿದ ಚಲನಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಬುಡಕಟ್ಟು ಪ್ರಾಬಲ್ಯದ ಜಿಲ್ಲೆಯಾದ ಗಡ್ಚಿರೋಲಿಯು ಪುರಾತನವಾದ ಸಂಪ್ರದಾಯವೊಂದಿದೆ. ಮುಟ್ಟಿನ ವೇಳೆ ಮಹಿಳೆ ತನ್ನ ಮನೆಯ ಹೊರಗೆ ನಿರ್ಮಿಸಲಾದ ʼಕೂರ್ಮಘರ್ʼ ಎಂದು ಕರೆಯಲ್ಪಡುವ ಗುಡಿಸಲಿನಲ್ಲಿ ಉಳಿಯಬೇಕು. ಇದೇ ಸಂಪ್ರದಾಯವನ್ನು ಅನುಸರಿಸಿ ಸಿನಿಮಾ ತೆರೆಗೆ ಬರುತ್ತಿದೆ.

ಗಡ್ಚಿರೋಲಿ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ನವಜೀವನ್ ಕಾಲೋನಿಯಲ್ಲ ನಡೆದ ಆಡಿಷನ್‌ನಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಹಾಜರಿದ್ದವರಿಗೆ ತೃಪ್ತಿ ಭೋರ್ ಮತ್ತು ವಿಶಾಲ್ ಕಪೂರ್ ಅವರಿಂದ ವಾಯ್ಸ್  ಮಾಡ್ಯುಲೇಶನ್ ಮತ್ತು ನಟನೆಯ ತರಬೇತಿಯನ್ನು ನೀಡಲಾಗಿದೆ.

“ಶರಣಾಗತರಾದ ನಕ್ಸಲರು ಭವಿಷ್ಯದಲ್ಲಿ ಚಲನಚಿತ್ರಗಳಲ್ಲಿ ನಟಿಸಲು ಮತ್ತು ನಟನೆಯಲ್ಲಿ ತಮ್ಮ ವೃತ್ತಿಜೀವನವನ್ನು ಮಾಡಲು ಅವಕಾಶವನ್ನು ಪಡೆದುಕೊಳ್ಳುಬೇಕೆನ್ನುವ ಆಶಯದೊಂದಿಗೆ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಇದು ಅವರು ಹೊಸ ಗುರುತನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ”. ಎಂದು ಗಡ್ಚಿರೋಲಿ ಪೊಲೀಸ್ ಅಧೀಕ್ಷಕ ನೀಲೋತ್ಪಾಲ್ ಹೇಳಿದರು.

ತೃಪ್ತಿ ಭೋರ್ ಮತ್ತು ವಿಶಾಲ್ ಕಪೂರ್ ಅವರು ʼಅಗ್ದ್ಬಾಮ್ʼ, ʼತುಜ್ಯಾ ಮಾಜ್ಯಾ ಸಂಸಾರಲಾʼ, ʼಕಯೆ ಹ್ಯಾವ್ʼ ಮತ್ತು ʼಟೂರಿಂಗ್ ಟಾಕೀಸ್‌ʼನಂತಹ ಮರಾಠಿ ಚಲನಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.