ಭಾರತೀಯ ಮೌಲ್ವಿಗಳು ಇಂದು ಸ್ವದೇಶಕ್ಕೆ: ಸುಷ್ಮಾ
Team Udayavani, Mar 20, 2017, 9:45 AM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ದಿಲ್ಲಿಯ ಹಜ್ರತ್ ನಿಜಾಮುದ್ದೀನ್ ದರ್ಗಾದ ಇಬ್ಬರು ಧರ್ಮಗುರುಗಳು ಸುರಕ್ಷಿತವಾಗಿದ್ದು, ಸೋಮವಾರ ದೇಶಕ್ಕೆ ವಾಪಸಾಗಲಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ ನೀಡಿದ್ದಾರೆ. ‘ನಾನು ಈಗಷ್ಟೇ ಕರಾಚಿಯ ಸೈಯದ್ ನಾಜಿಮ್ ಅಲಿ ನಿಜಾಮಿ ಅವರೊಂದಿಗೆ ಮಾತನಾಡಿದೆ. ಇಬ್ಬರೂ ಸುರಕ್ಷಿತವಾಗಿದ್ದು, ಸೋಮವಾರ ಮರಳುವುದಾಗಿ ಅವರು ಹೇಳಿದ್ದಾರೆ,’ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ. ಶನಿವಾರ ರಾತ್ರಿ ಪಾಕಿಸ್ಥಾನ ಸರಕಾರವು ನಾಪತ್ತೆಯಾಗಿದ್ದ ಇಬ್ಬರೂ ಪತ್ತೆಯಾಗಿರುವುದಾಗಿ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ