ಪುಲ್ವಾಮ ಮಾದರಿಯ ದಾಳಿಗೆ ಯತ್ನಿಸಿದ್ದ ಹಿಜ್ಬುಲ್‌ ಉಗ್ರ ಸೆರೆ

ಮಾ.30ರಂದು ಕೂದಲೆಲೆ ಅಂತರದಲ್ಲಿ ತಪ್ಪಿತ್ತು ಇನ್ನೊಂದು ಮಹಾ ದುರಂತ!

Team Udayavani, Apr 1, 2019, 2:33 PM IST

Terrorism-Symbolic-Pic-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ನವದೆಹಲಿ: ಶನಿವಾರದಂದು ಜಮ್ಮು ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ CRPF ವಾಹನಗಳ ಮೇಲೆ ಪುಲ್ವಾಮ ಮಾದರಿಯಲ್ಲೇ ಕಾರ್‌ ಬಾಂಬ್‌ ನ್ಪೋಟಿಸಿ ದಾಳಿ ಮಾಡುವ ಪ್ರಯತ್ನದಲ್ಲಿ ವಿಫ‌ಲಗೊಂಡಿದ್ದ ಕಾರು ಚಾಲಕನನ್ನು ಇಂದು ಬಂಧಿಸುವಲ್ಲಿ ಸಫ‌ಲವಾಗಿರುವ ಪೊಲೀಸರು ಇದೀಗ ಆ ಶಂಕಿತ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನ ಬಳಿ ಸಿಕ್ಕಿರುವ ಚಿಟಿಯೊಂದರ ಆಧಾರದಲ್ಲಿ ಆತ ಹಿಜ್ಬುಲ್‌ ಉಗ್ರ ಸಂಘಟನೆಗೆ ಸೇರಿರುವ ವ್ಯಕ್ತಿ ಎಂದು ತಿಳಿದುಬಂದಿದೆ ಮಾತ್ರವಲ್ಲದೇ ಆತ ಫೆಬ್ರವರಿ 14ರ ಮಾದರಿಯ ದಾಳಿಯನ್ನು ನಡೆಸಲು ಯೋಜಿಸಿದ್ದ ಎಂಬ ಮಾಹಿತಿಯೂ ಅದರಲ್ಲಿತ್ತು ಎಂದು ತಿಳಿದುಬಂದಿದೆ.

ಶನಿವಾರದ ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸಿದ ಸಂದರ್ಭದಲ್ಲಿ ಎಲ್‌.ಪಿ.ಜಿ. ಸಿಲಿಂಡರ್‌ ಗಳು, ಪೆಟ್ರೋಲ್‌ ತುಂಬಿದ್ದ ಕ್ಯಾನ್‌ ಗಳು, ಜಿಲೆಟಿನ್‌ ಕಡ್ಡಿಗಳು, ಯೂರಿಯಾ ಮತ್ತು ಸಲ್ಫರ್‌ ಮುಂತಾದ ವಸ್ತುಗಳು ದೊರಕಿದೆ. ಈ ವಸ್ತುಗಳನ್ನು ಬಳಸಿಕೊಂಡೇ ಸುಧಾರಿತ ನ್ಪೋಟಕ ಉಪಕರಣಗಳನ್ನು (IED) ತಯಾರಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಮಾರ್ಚ್‌ 30ರಂದು ರಾಂಬನ್‌ ಜಿಲ್ಲೆಯ ತೆಥಾರ್‌ ಗ್ರಾಮದಲ್ಲಿ ಸಿ.ಆರ್‌.ಪಿ.ಎಫ್. ವಾಹನಗಳು ಸಾಗುತ್ತಿದ್ದ ಜಮ್ಮು – ಕಾಶ್ಮೀರ ಹೆದ್ದಾರಿಯಲ್ಲೇ ಜವಾಹರ್‌ ಸುರಂಗದ ಪಕ್ಕದಲ್ಲೇ ಕಾರೊಂದರಲ್ಲಿ ನಿಗೂಢ ನ್ಪೋಟ ಸಂಭವಿಸಿತ್ತು. ನ್ಪೋಟ ನಡೆದ ತಕ್ಷಣ ಕಾರಿನ ಚಾಲಕ ಘಟನಾ ಸ್ಥಳದಲ್ಲಿ ಕಾರನ್ನು ಬಿಟ್ಟು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ಘಟನೆ ನಡೆದ ತಕ್ಷಣವೇ ಎಚ್ಚೆತ್ತುಕೊಂಡ ಭದ್ರತಾ ಪಡೆಗಳು ಕಾರಿನ ಚಾಲಕನಿಗಾಗಿ ಭಾರೀ ಶೋಧ ಕಾರ್ಯವನ್ನು ಕೈಗೊಂಡಿದ್ದವು. ಇದೀಗ ಈ ಘಟನೆ ನಡೆದ ಎರಡು ದಿನಗಳ ಬಳಿಕ ಇಂದು ಶಂಕಿತ ವ್ಯಕ್ತಿಯನ್ನು ಬಂಧಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ ಮತ್ತು ಶನಿವಾರದ ಹೆದ್ದಾರಿ ಕಾರು ನ್ಪೋಟದಲ್ಲಿ ಆತನ ಪಾತ್ರದ ಕುರಿತಾಗಿ ವಿಚಾರಣೆಯನ್ನು ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.