Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ
ಮ್ಯಾನ್ಮಾರ್ ಮೂಲದ ಬಂಡುಕೋರ ಗುಂಪುಗಳೊಂದಿಗೆ ಸಂಪರ್ಕ
Team Udayavani, Sep 23, 2023, 6:16 PM IST
ಇಂಫಾಲ : ಮಣಿಪುರದಲ್ಲಿನ ಜನಾಂಗೀಯ ಅಶಾಂತಿಯನ್ನು ಬಳಸಿಕೊಳ್ಳುವ ಮೂಲಕ ಭಾರತದ ವಿರುದ್ಧ ಸಂಚು ರೂಪಿಸಿದ್ದ, ಮ್ಯಾನ್ಮಾರ್ ಮೂಲದ ಬಂಡುಕೋರ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರನನ್ನು ಎನ್ಐಎ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊಯರಂಗತೇಮ್ ಆನಂದ್ ಸಿಂಗ್ ಎಂಬಾತನನ್ನು ಮಣಿಪುರದಲ್ಲಿ ಬಂಧಿಸಿ ವಿಚಾರಣೆಗಾಗಿ ದೆಹಲಿಗೆ ಕರೆತರಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ವಕ್ತಾರರು ತಿಳಿಸಿದ್ದಾರೆ.
ಪೊಲೀಸ್ ಶಸ್ತ್ರಾಗಾರದಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಕ್ಕಾಗಿ ಮಣಿಪುರ ಪೊಲೀಸರು ಬಂಧಿಸಿದ ಐವರಲ್ಲಿ ಸಿಂಗ್ ಒಬ್ಬ. ಈ ಬಂಧನವು ಗ್ರಾಮ ರಕ್ಷಣಾ ಕಾರ್ಯಕರ್ತರು ಎಂದು ಹೇಳಿಕೊಳ್ಳುತ್ತಿದ್ದ ಬಹುಸಂಖ್ಯಾತ ಸಮುದಾಯದ ಆಂದೋಲನಕ್ಕೆ ಕಾರಣವಾಗಿತ್ತು. ಶುಕ್ರವಾರ ಸ್ಥಳೀಯ ನ್ಯಾಯಾಲಯ ಐವರಿಗೂ ಜಾಮೀನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ