ಪರಿಸರ ರಕ್ಷಣೆಯೊಂದಿಗೆ ಸುಸ್ಥಿರ ಅಭಿವೃದ್ಧಿ: ಪ್ರಧಾನಿ ಮೋದಿ
Team Udayavani, Feb 17, 2020, 8:03 PM IST
ನವದೆಹಲಿ: ಪರಿಸರಕ್ಕೆ ಹಾನಿಯನ್ನುಂಟು ಮಾಡದೆಯೇ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ಸಿದ್ಧಾಂತದಲ್ಲಿ ನಮ್ಮ ಸರ್ಕಾರ ನಂಬಿಕೆಯಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ನ ಗಾಂಧಿ ನಗರದಲ್ಲಿ ಆಯೋಜಿಸಲಾದ “ವಲಸೆ ಕೈಗೊಳ್ಳುವ ವನ್ಯಜೀವಿ ಪ್ರಬೇಧಗಳ ಸಂರಕ್ಷಣೆಗೆ ಬದ್ಧವಾದ ರಾಷ್ಟ್ರಗಳ ಒಕ್ಕೂಟದ 13ನೇ ಅಂತಾರಾಷ್ಟ್ರೀಯ ಸಮಾವೇಶ’ವನ್ನು (“ಸಿಒಪಿ’ ಆಫ್ “ಸಿಎಂಎಸ್’) ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.
“”ಇಂದಿನ ಜಾಗತಿಕ ತಾಪಮಾನವನ್ನು, ಕೈಗಾರಿಕಾ ಯುಗ ಆರಂಭಕ್ಕೂ ಮುನ್ನ ವಿಶ್ವದಲ್ಲಿ ಇದ್ದ ಸರಾಸರಿ ತಾಪಮಾನಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ನಷ್ಟು ಮಾತ್ರವೇ ಹೆಚ್ಚಾಗಿರುವಂತೆ ನೋಡಿಕೊಳ್ಳಬೇಕೆಂದು “ಸಿಒಪಿ ಆಫ್ ಸಿಎಂಎಸ್’ನಲ್ಲಿ ನಿರ್ಧರಿಸಲಾಗಿದೆ. ಈ ಆಶಯಕ್ಕೆ ಭಾರತ ಬದ್ಧವಾಗಿದೆ. ಅತಿಥಿ ದೇವೋಭವ ಎನ್ನುವುದು ಭಾರತದ ಸಂಸ್ಕೃತಿಯ ಮೂಲಮಂತ್ರ. ಹಾಗಾಗಿ, ಯಾವುದೇ ದೇಶದ ವಲಸಿಗ ಹಕ್ಕಿಗೆ ನಮ್ಮ ದೇಶದಲ್ಲಿ ಹೃತೂ³ರ್ವಕ ಸ್ವಾಗತ ಹಾಗೂ ಆಶ್ರಯ ಇರುತ್ತದೆ” ಎಂದಿದ್ದಾರೆ.
ಭಾರತಕ್ಕೆ ಅಧ್ಯಕ್ಷ ಸ್ಥಾನ:
ವಲಸೆ ಕೈಗೊಳ್ಳುವ ವನ್ಯಜೀವಿ ಪ್ರಬೇಧಗಳ ಸಂರಕ್ಷಣೆಗೆ ಬದ್ಧವಾದ ರಾಷ್ಟ್ರಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಭಾರತ ಆಯ್ಕೆಯಾಗಿದೆ. ಮುಂದಿನ 3 ವರ್ಷ ಭಾರತವೇ ಇದರ ನೇತೃತ್ವ ವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!