ಸ್ವಾಮಿ “ಅಗ್ನಿಪ್ರವೇಶ’ಕ್ಕೆ ತಡೆ
Team Udayavani, Jun 17, 2019, 5:30 AM IST
ಭೋಪಾಲ್: ಇತ್ತೀಚೆಗಿನ ಭೋಪಾಲ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೋತಿದ್ದಕ್ಕೆ ಅಗ್ನಿಪ್ರವೇಶ ಮಾಡಿ ದೇಹತ್ಯಾಗ ಮಾಡುವುದಾಗಿ ತಿಳಿಸಿದ್ದ ಸ್ವಾಮಿ ವೈರಾಗ್ಯಾನಂದ ಅವರ ಪ್ರಯತ್ನಕ್ಕೆ ತಡೆ ಹಾಕಲಾಗಿದೆ. ರವಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆಯಬೇಕಿದ್ದ ಈ ವಿದ್ಯಮಾನವನ್ನು ಪೊಲೀಸರ ನಿಯೋಜನೆಯಿಂದ ತಪ್ಪಿಸಲಾಗಿದೆ. ಈ ಬಾರಿ ದಿಗ್ವಿಜಯ್ ಸಿಂಗ್ ಸೋತರೆ ಅಗ್ನಿ ಪ್ರವೇಶ ಮಾಡುವುದಾಗಿ ಸ್ವಾಮಿ ಚುನಾವಣೆಗೂ ಮುನ್ನ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮಾತು ತಪ್ಪಿದ್ದಾರೆ ಎಂದು ಕೆಲವರು ಕುಹಕವಾಡಿದ್ದರಿಂದ ಸ್ವಾಮೀಜಿ ಅಗ್ನಿಪ್ರವೇಶಕ್ಕೆ ಮುಂದಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್