ಅಲ್ಲಾಹ್ ಪದ ಹುಟ್ಟಿದ್ದೇ ಸಂಸ್ಕೃತದಿಂದ! ಸ್ವಾಮಿ ನಿಶ್ಚಲಾನಂದ ಸರಸ್ವತಿ
Team Udayavani, Feb 24, 2023, 8:07 AM IST
ವಾರಾಣಸಿ: “ಅಲ್ಲಾಹ್ ಎನ್ನುವ ಪದ ಹುಟ್ಟಿಕೊಂಡಿದ್ದೇ ಸಂಸ್ಕೃತದಿಂದ ‘ಎಂದು ವಾರಾಣಸಿ ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಹೇಳಿದ್ದಾರೆ.
ಅಲ್ಲದೇ, ಈ ಪದವು ಶಕ್ತಿ ಸ್ವರೂಪದ ಸೂಚಕವಾಗಿದ್ದು, ದೇವಿ ದುರ್ಗೆಯನ್ನು ಆರಾಧಿಸಲು ಬಳಸಲಾಗುತ್ತಿತ್ತು. ಭಾರತದ ಪ್ರತೀ ಪ್ರಜೆಯೂ ಹಿಂದೆ “ವೈದಿಕ ಆರ್ಯನ್ನರಾಗಿದ್ದರು’ ಎಂದು ಪ್ರತಿಪಾದಿಸಿದ್ದಾರೆ.
ಅಲ್ಲಾಹ್ ಮತ್ತು ಓಂ ಎರಡೂ ಪದಗಳು ಒಂದೇ ಎಂದು ಇತ್ತೀಚೆಗಷ್ಟೇ ಜಮೀಯತ್ ಮುಖ್ಯಸ್ಥ ಮೌಲಾನಾ ಸಯ್ಯದ್ ಅರ್ಶದ್ ನೀಡಿದ್ದ ಹೇಳಿಕೆಯನ್ನು ನಿಶ್ಚಲಾನಂದ ಸ್ವಾಮಿಗಳು ವಿರೋಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ