ಚಿನ್ನ ಕೇಸು: ಸ್ವಪ್ನಾಗೆ ಜಾಮೀನು
Team Udayavani, Nov 2, 2021, 9:00 PM IST
ಕೊಚ್ಚಿ: ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ಸ್ವಪ್ನಾ ಸುರೇಶ್ಗೆ ಕೇರಳ ಹೈಕೋರ್ಟ್ ಜಾಮೀನು ನೀಡಿದೆ.
ಆಕೆಯ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ಅನ್ವಯ ಎನ್ಐಎ ಕೇಸು ದಾಖಲಿಸಿತ್ತು. ನ್ಯಾ.ಕೆ.ವಿನೋದ್ ಚಂದ್ರನ್ ಮತ್ತು ನ್ಯಾ.ಸಿ.ಜಯಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.
ಸ್ವಪ್ನಾ ಸುರೇಶ್ ಜತೆಗೆ ಸರಿತ್ ಪಿ.ಎಸ್.ಸೇರಿದಂತೆ ಇತರ ಏಳು ಮಂದಿಗೂ ಜಾಮೀನು ಸಿಕ್ಕಿದೆ.
ಆಕೆಯ ಪರ ವಾದಿಸಿದ ನ್ಯಾಯವಾದಿ ಸೂರಜ್ ಟಿ.ಇಲೆಂಜಿಕ್ಕಲ್ ಸ್ವಪ್ನಾ ವಿರುದ್ಧ ವಿದೇಶಿ ವಿನಿಮಯ ವ್ಯವಸ್ಥೆ ರಕ್ಷಣೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆಯನ್ವಯ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಅಸಿಂಧು ಎಂದು ಹೇಳಿದ್ದರಿಂದ ತಮ್ಮ ಕಕ್ಷಿದಾರಳನ್ನು 14 ತಿಂಗಳ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಬಹುದು ಎಂದು ಅರಿಕೆ ಮಾಡಿಕೊಂಡರು. ಅದಕ್ಕೆ ನ್ಯಾಯಪೀಠ ಪುರಸ್ಕಾರ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ