ಶಸ್ತ್ರಸಜ್ಜಿತ ಡ್ರೋನ್‌ ಸಮುಚ್ಛಯ ಅಭಿವೃದ್ಧಿ

ಬೆಂಗಳೂರಿನ ಸ್ಟಾರ್ಟಪ್‌ನಿಂದ ಯೋಜನೆ

Team Udayavani, Jul 13, 2019, 6:00 AM IST

f-28

ನವದೆಹಲಿ: ಮುಂದಿನ ಹತ್ತು ವರ್ಷಗಳಲ್ಲಿ ಒಂದಷ್ಟು ಡ್ರೋನ್‌ಗಳು ಜೇನು ನೊಣಗಳು ಹೋದಂತೆ ಶತ್ರು ದೇಶಕ್ಕೆ ಹಾರಿ ಹೋಗಿ ಬಾಲಕೋಟ್ ದಾಳಿ ರೀತಿಯಲ್ಲೇ ಉಗ್ರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಬರುವಂಥ ವ್ಯವಸ್ಥೆಯೊಂದರ ಕಲ್ಪನೆ ಬೆಂಗಳೂರಿನಲ್ಲಿ ಚಿಗುರೊಡೆಯುತ್ತಿದೆ.

ಪ್ರತಿಯೊಂದು ಗುಚ್ಛದಲ್ಲೂ ನೂರಾರು ಡ್ರೋನ್‌ಗಳು ಇರಬಹುದು. ಒಂದೊಮ್ಮೆ ಅವುಗಳ ಇರುವಿಕೆ ಶತ್ರುಗಳಿಗೆ ತಿಳಿದು ದಾಳಿ ನಡೆಸಿದರೂ, ಕೆಲವು ಡ್ರೋನ್‌ಗಳು ದಾಳಿಗೆ ತುತ್ತಾಗಬಹುದು. ಆದರೆ ಉಳಿದವುಗಳು

ಯಶಸ್ವಿಯಾಗಿ ತಮ್ಮ ಕೆಲಸ ಮುಗಿಸುತ್ತವೆ. ಇಂಥದ್ದೊಂದು ವಿಶಿಷ್ಟ ಕಲ್ಪನೆಯನ್ನು ವಾಸ್ತವಗೊಳಿಸಲು ಎಚ್ಎಎಲ್ ಮತ್ತು ಬೆಂಗಳೂರಿನ ಸ್ಟಾರ್ಟಪ್‌ ನ್ಯೂಸ್ಪೇಸ್‌ ರಿಸರ್ಚ್‌ ಆ್ಯಂಡ್‌ ಟೆಕ್ನಾಲಜೀಸ್‌ ಜೊತೆಯಾಗಿವೆ. ಅದಕ್ಕೆ ‘ಸ್ವಾರ್ಮ್ ಡ್ರೋನ್‌’ ಎಂದು ಕರೆಯಲಾಗುತ್ತಿದೆ. ಜತೆಗೆ ‘ಆಲ್ಫಾ ‘ಎಂಬ ಹೆಸರನ್ನೂ ನೀಡಲಾಗಿದೆ. ಈ ಬಗ್ಗೆ ಮೂಲಗಳನ್ನು ಉಲ್ಲೇಖೀಸಿ ‘ಎಡಿಟಿವಿ’ ವರದಿ ಮಾಡಿದೆ.

ಇದರಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಇತರ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತದೆ. ಪ್ರತಿಯೊಂದು ಡ್ರೋನ್‌ ಅನ್ನೂ ನೆಟ್ವರ್ಕ್‌ ಮೂಲಕ ಸಂಪರ್ಕಿಸಲಾಗಿರುತ್ತದೆ. ಹೀಗಾಗಿ ಇವು ನಿಗದಿತ ಅಂತರದಲ್ಲಿ ಹಾರಾಡುತ್ತವೆ. ಅವುಗಳು ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಹಾರಾಡಬಲ್ಲವು ಮತ್ತು ಕೆಲವು ಗಂಟೆಗಳವರೆಗೆ ಹಾರಾಟ ನಡೆಸುವಷ್ಟು ಬ್ಯಾಟರಿ ಸಾಮರ್ಥ್ಯ ಹೊಂದಿರುತ್ತವೆ. ವಾಯುಪಡೆ ವಿಮಾನದ ರೆಕ್ಕೆಗಳಲ್ಲಿ ಅಳವಡಿಸಿ ನಿಗದಿತ ಎತ್ತರಕ್ಕೆ ತೆಗೆದುಕೊಂಡು ಹೋಗಿ ಈ ಡ್ರೋನ್‌ಗಳನ್ನು ಬಿಡುಗಡೆ ಮಾಡಿದರೆ, ಅಲ್ಲಿಂದ ಇವು ಗುರಿಯ ಕಡೆಗೆ ಸಾಗಬಲ್ಲವು.

ಸದ್ಯ ಇದು ಕಲ್ಪನೆಯ ರೂಪದಲ್ಲಿದ್ದು, ಇನ್ನು ಕೆಲವು ವರ್ಷಗಳಲ್ಲಿ ಇದಕ್ಕೆ ಸ್ಪಷ್ಟ ರೂಪ ಸಿಗಲಿದ್ದು, ಮುಂದಿನ ಹತ್ತು ವರ್ಷಗಳಲ್ಲಿ ಸೇನೆ ಬಳಕೆಗೆ ಸಿಗಲಿದೆ ಎನ್ನಲಾಗಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಇದರ ಪ್ರಯೋಗ ಭಾರತದಲ್ಲಿ ನಡೆದರೂ ಅಚ್ಚರಿಯಿಲ್ಲ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.