ತಬ್ಲಿಘಿ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ಜನಾಂಗೀಯ ಹತ್ಯೆ ಪ್ರಕರಣ ದಾಖಲು
ದೇಶಾದ್ಯಂತ ಇನ್ನೂ ತಲೆಮರೆಸಿಕೊಂಡಿದ್ದಾರೆ 1890 ವಿದೇಶಿ ತಬ್ಲಿಘಿಗಳು!
Team Udayavani, Apr 16, 2020, 6:28 AM IST
ಹೊಸದಿಲ್ಲಿ: ದೆಹಲಿಯ ನಿಜಾಮುದ್ದೀನ್ನಲ್ಲಿ ಲಾಕ್ ಡೌನ್ನ ನಡುವೆಯೂ ಅತಿ ದೊಡ್ಡ ಧಾರ್ಮಿಕ ಸಮಾವೇಶ ನಡೆಸಿದ್ದ ‘ತಬ್ಲೀಘಿ -ಎ-ಜಮಾತ್’ ಸಂಘಟನೆಯ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ‘ಶಿಕ್ಷಾರ್ಹವಾದ ಜನಾಂಗೀಯ ಹತ್ಯೆ’ ಪ್ರಕರಣವನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.
ಇದಲ್ಲದೆ, ಸಮಾವೇಶಕ್ಕಾಗಿ ವಿದೇಶಗಳಿಂದ ಬಂದು ಇನ್ನೂ ಭಾರತದಲ್ಲೇ ತಲೆ ಮರೆಸಿಕೊಂಡಿರುವ 1,890 ತಬ್ಲೀಘಿಗಳ ವಿರುದ್ಧ ಲುಕ್ ಔಟ್ ಅಧಿಸೂಚನೆ ಜಾರಿಗೊಳಿಸಲಾಗಿದೆ.
ಮಾರ್ಚ್ ಮಧ್ಯಭಾಗದಲ್ಲಿ ನಡೆದಿದ್ದ ಈ ಸಮಾವೇಶದಲ್ಲಿ ಭಾಗಿಯಾಗಿದ್ದ 9000 ತಬ್ಲೀಘಿ ಸದಸ್ಯರಿಂದ ದೇಶದಲ್ಲಿ ಕೋವಿಡ್ ಸೋಂಕು ಮತ್ತಷ್ಟು ವೇಗವಾಗಿ ಹರಡಲು ಕಾರಣವಾಯಿತು. ಈ ಹಿನ್ನೆಲೆಯಲ್ಲಿ, ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ನಡುವೆ, ನಿಜಾಮುದ್ದೀನ್ ಸಮಾವೇಶದಲ್ಲಿ 2041 ವಿದೇಶಿಗರು ಭಾಗವಹಿಸಿದ್ದರು ಎಂದು ಹೇಳಲಾಗಿದೆ. ಇವರಲ್ಲಿ 9 ಮಂದಿ ಚೀನದವರೆಂದೂ ವಾಹಿನಿಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ