ತಾಜ್ ಮಹಲ್ ತೇಜೋ ಮಹಾಲಯ ಎಂದು ಮರುನಾಮಕರಣ? ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಗೆ ಪ್ರಸ್ತಾವನೆ


Team Udayavani, Aug 31, 2022, 3:50 PM IST

taj mahal news naming

ನವದೆಹಲಿ: ವಿಶ್ವಪ್ರಸಿದ್ಧ ಪ್ರೇಮದ ಸ್ಮಾರಕವಾದ ತಾಜ್‌ಮಹಲ್‌ಗೆ ತೇಜೋ ಮಹಾಲಯ ಎಂದು ಮರುನಾಮಕರಣ ಮಾಡುವ ಕುರಿತು ಬಿಜೆಪಿ ಕೌನ್ಸಿಲರ್ ಮಂಡಿಸಿದ ಪ್ರಸ್ತಾವನೆಯನ್ನು ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಚರ್ಚಿಸುವ ಸಾಧ್ಯತೆಗಳಿವೆ. ಬಿಜೆಪಿ ಕೌನ್ಸಿಲರ್ ಶೋಭರಾಮ್ ರಾಥೋಡ್ ಪ್ರಸ್ತಾವನೆ ಸಿದ್ಧಪಡಿಸಿದ್ದಾರೆ. ಬುಧವಾರ ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಮುಂದೆ ಚರ್ಚೆ ಮತ್ತು ಹೆಚ್ಚಿನ ಪರಿಗಣನೆಗೆ ಮಂಡಿಸಲಾಗುವುದು ಎಂದು ಶೋಭರಾಮ್ ತಿಳಿಸಿದ್ದಾರೆ.

ಪ್ರಸ್ತಾವನೆಯನ್ನು ಮಂಡಿಸಿದ ನಂತರ, ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಈ ನಿಟ್ಟಿನಲ್ಲಿ ಮುಂದಿನ ಪ್ರಕ್ರಿಯೆಗಳ ಕುರಿತು ಕ್ರಮ ತೆಗೆದುಕೊಳ್ಳುತ್ತಾರೆ ಮತ್ತು ಇತರ ಅಂಶಗಳನ್ನು ಪರಿಗಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊಘಲ್ ಚಕ್ರವರ್ತಿ ಷಹಜಹಾನ್ ಮತ್ತು ಅವರ ಪತ್ನಿ ಮುಮ್ತಾಜ್ ಅವರ ಪ್ರೇಮ ಸ್ಮಾರಕದ  ಸ್ಥಳವಾದ ತಾಜ್ ಮಹಲ್‌ನಲ್ಲಿ ಕಮಲದ ಕಲಶವಿದೆ ಎಂಬುದಕ್ಕೆ ತನ್ನ ಬಳಿ ಪುರಾವೆ ಇದೆ ಎಂದು ರಾಥೋರ್ ತನ್ನ ಪ್ರಸ್ತಾವನೆಯಲ್ಲಿ ಹೇಳಿಕೊಂಡಿದ್ದಾರೆ.

ತಾಜ್ ಮಹಲ್‌ನಲ್ಲಿನ 22 ಬೀಗ ಹಾಕಿದ ರಹಸ್ಯ ಕೋಣೆಗಳ ಹಿಂದಿನ “ಸತ್ಯವನ್ನು ಕಂಡುಕೊಳ್ಳಲು” ನಿರ್ದೇಶನವನ್ನು ಕೋರಿ ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಅಲಹಾಬಾದ್ ಉಚ್ಚ ನ್ಯಾಯಾಲಯವು ವಜಾಗೊಳಿಸಿತ್ತು.ಇದಾದ  ಹಲವಾರು ತಿಂಗಳ ನಂತರ ತಾಜ್ ಮಹಲ್ ಅನ್ನು ಮರುನಾಮಕರಣ ಮಾಡುವ ಪ್ರಸ್ತಾಪವು ಮತ್ತಷ್ಟು ವಿವಾದಕ್ಕೆ ತಿರುಗಿತ್ತು.

ಮೊಘಲರ ಕಾಲದ ಸಮಾಧಿಗೆ ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಬಂದಿರುವುದು ಇದೇ ಮೊದಲಲ್ಲ. ಹಲವಾರು ಬಲಪಂಥೀಯ ಕಾರ್ಯಕರ್ತರು, ASI ಸಂಶೋಧನೆಗಳು ಮತ್ತು ಪುರಾತನ ಗ್ರಂಥಗಳನ್ನು ಉಲ್ಲೇಖಿಸಿ, ತಾಜ್ ಮಹಲ್ ನಿಜವಾಗಿಯೂ ಶಿವನ ದೇವಾಲಯ ಎಂದು ಪ್ರತಿಪಾದಿಸಿದ ಉದಾಹರಣೆಗಳಿವೆ.

ಇತ್ತೀಚೆಗೆ, ಉತ್ತರ ಪ್ರದೇಶದ ಬಲ್ಲಿಯಾದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸುರೇಂದ್ರ ಸಿಂಗ್ ಅವರು ಆಗ್ರಾದ ಐತಿಹಾಸಿಕ ಸ್ಮಾರಕ ತಾಜ್ ಮಹಲ್ ಅನ್ನು ಶೀಘ್ರದಲ್ಲೇ ಯೋಗಿ ಆದಿತ್ಯನಾಥ್ ಸರ್ಕಾರವು ‘ರಾಮ್ ಮಹಲ್’ ಎಂದು ಮರುನಾಮಕರಣ ಮಾಡಲಿದೆ ಎಂದು ಹೇಳಿದ್ದರು.

ಭಾರತದ ಪ್ರಮುಖ ಐತಿಹಾಸಿಕ ತಾಣಗಳಲ್ಲಿ ಒಂದಾಗಿರುವ ತಾಜ್ ಮಹಲ್ ಅನ್ನು ಮೊಘಲ್ ಚಕ್ರವರ್ತಿ ಷಹಜಹಾನ್ ಆಗ್ರಾದಲ್ಲಿ 1631 ರಿಂದ 1653 ರವರೆಗೆ ತನ್ನ ಪ್ರೀತಿಯ ಹೆಂಡತಿಯ ನೆನಪಿಗಾಗಿ ಕಟ್ಟಿದ್ದರು ಎಂಬುದು ಇತಿಹಾಸ.

ಟಾಪ್ ನ್ಯೂಸ್

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.