ತಾಜ್ಮಹಲ್ ನಾಶವಾದರೆ: 2ನೇ ಚಾನ್ಸ್ ಇಲ್ಲ
Team Udayavani, Aug 29, 2018, 5:04 PM IST
ಹೊಸದಿಲ್ಲಿ: ಒಂದು ಬಾರಿ ತಾಜ್ಮಹಲ್ ನಾಶವಾಯಿತೆಂದರೆ, ಅದರ ಸಂರಕ್ಷಣೆಗೆ “ಎರಡನೇ ಅವಕಾಶ’ ಇಲ್ಲವೇ ಇಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮಾಲಿನ್ಯದಿಂದಾಗಿ ಪ್ರೇಮಸೌಧವನ್ನು ಉಳಿಸಿಕೊಳ್ಳುವುದು ಸವಾಲಾಗಿದ್ದು, ವಿಷನ್ ಡಾಕ್ಯುಮೆಂಟ್ ತಯಾರಿಸುವ ಮೂಲಕ ತತ್ಕ್ಷಣ ಕ್ರಮ ಕೈಗೊಳ್ಳುವಂತೆ ಆಡಳಿತಾಧಿಕಾರಿಗಳಿಗೆ ನಿರ್ದೇಶನವನ್ನೂ ಕೋರ್ಟ್ ನೀಡಿದೆ. ತಾಜ್ಮಹಲ್ನ ಸುತ್ತಲೂ ಹೆಚ್ಚುತ್ತಿರುವ ವಾಹನಗಳ ಓಡಾಟ, ಭಾರೀ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತಿರುವ ಇಂಗಾಲ, ಕೈಗಾರಿಕಾ ವಲಯದಿಂದ ಆಗುತ್ತಿರುವ ವಾಯುಮಾಲಿನ್ಯ ಹಾಗೂ ಪಕ್ಕದ ಯಮುನಾ ನದಿ ನೀರಿನ ಮಟ್ಟ ಇತ್ಯಾದಿಗಳನ್ನು ಪರಿಗಣಿಸಿಯೇ ವಿಷನ್ ಡಾಕ್ಯುಮೆಂಟ್ ರಚಿಸುವಂತೆ ಅಧಿಕಾರಿಗಳಿಗೆ ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ