ಎನ್ಸಿ, ಪಿಡಿಪಿ ದೇಶದ್ರೋಹದ ಪ್ರಚಾರಾಭಿಯಾನ: ಇಸಿಐ ಗೆ ಪನೂನ್ ಕಾಶ್ಮೀರ್ ದೂರು
Team Udayavani, Apr 8, 2019, 4:18 PM IST
ಜಮ್ಮು : ಕಾಶ್ಮೀರ ಕಣಿವೆಯಲ್ಲಿ ದೇಶದ್ರೋಹದ ಮತ್ತು ಪ್ರತ್ಯೇಕತಾ ಪ್ರಚಾರಾಭಿಯಾನ ನಡೆಸುತ್ತಿರುವ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸಬೇಕು ಎಂದು ಕಾಶ್ಮೀರಿ ಪಂಡಿತ ವಲಸಿಗರನ್ನು ಪ್ರತಿನಿಧಿಸುತ್ತಿರುವ ‘ಪನೂನ್ ಕಾಶ್ಮೀರ್’ ಎಂಬ ಸಂಘಟನೆಯು ಚುನಾವಣಾ ಆಯೋಗವನ್ನು ಮನವಿ ಮೂಲಕ ಆಗ್ರಹಿಸಿದೆ.
ಭಾರತಕ್ಕೆ ಜಮ್ಮು ಕಾಶ್ಮೀರ ಸೇರ್ಪಡೆಯು ಶರತ್ತು ಬದ್ಧವಾಗಿದ್ದು ಸಂವಿಧಾನದ 370ನೇ ವಿಧಿಯನ್ನು ಕಿತ್ತು ಹಾಕಿದಲ್ಲಿ ರಾಜ್ಯವು ಭಾರತದಿಂದ ಪ್ರತ್ಯೇಕವಾಗುವುದು ಖಚಿತ ಎಂಬ ರೀತಿಯ ಚುನಾವಣಾ ಪ್ರಚಾರ ನಡೆಸಲಾಗುತ್ತಿರುವುದು ದೇಶದ್ರೋಹಕ್ಕೆ ಸಮವಾಗಿದೆ ಎಂದು ಕಾಶ್ಮೀರಿ ಪಂಡಿತ ಸಂಘಟನೆಯು ಚುನಾವಣಾ ಆಯೋಗಕ್ಕೆ ಹೇಳಿದೆ.
ಎನ್ಸಿ ಮತ್ತು ಪಿಡಿಪಿ ಪಾಕಿಸ್ಥಾನದ ಹಿತಾಸಕ್ತಿಗೆ ಅನುಗುಣವಾಗಿ ಪ್ರಚಾರಾಭಿಯಾನ ಕೈಗೊಳ್ಳುತ್ತಿದ್ದು ಇದು ದೇಶದ್ರೋಹವೇ ಆಗಿದೆ ಎಂದು ಪನೂನ್ ಕಾಶ್ಮೀರ್ ಸಂಘಟನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್