“ಅಧ್ಯಯನ ನಡೆಸಿ’
Team Udayavani, Mar 8, 2019, 1:10 AM IST
ಚೆನ್ನೈ: ವಿವಾಹೇತರ ಸಂಬಂಧಗಳು ಹಾಗೂ ಅವುಗಳ ಪರಿಣಾಮದಿಂದ ಉಂಟಾಗುತ್ತಿರುವ ಅಪರಾಧಗಳಿಗೆ ಟಿವಿಯಲ್ಲಿ ಬರುತ್ತಿರುವ ಮೆಗಾ ಧಾರಾವಾಹಿಗಳೂ ಕಾರಣವಾಗುತ್ತಿವೆಯೇ ಎಂಬುದನ್ನು ಕೂಲಂಕಷವಾಗಿ ಅಧ್ಯಯನ ನಡೆಸುವಂತೆ ಮದ್ರಾಸ್ ಹೈಕೋರ್ಟ್, ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ ಹಾಗೂ ಅಬ್ದುಲ್ ಖುದೋಸ್ ನೇತೃತ್ವದ ನ್ಯಾಯಪೀಠ “ನಮ್ಮ ದೇಶದಲ್ಲಿ ಮದುವೆ ಎನ್ನುವುದು ನಂಬಿಕೆ, ಪ್ರೀತಿ, ವಿಶ್ವಾಸದಿಂದ ನಡೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳು ಇಂಥ ಪಾವಿತ್ರ್ಯತೆಗೆ ಧಕ್ಕೆ ತರುತ್ತಿದ್ದು, ಇದರ ಪರಿಣಾಮವಾಗಿ ಕೊಲೆ, ಅಪಹರಣ ಪ್ರಕರಣ ಹೆಚ್ಚಾಗುತ್ತಿವೆ” ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ