ತಲ್ವಾರ್ ದಂಪತಿ ಖುಲಾಸೆ ಹೇಮರಾಜ್ ಪತ್ನಿ ಸುಪ್ರೀಂಗೆ
Team Udayavani, Dec 16, 2017, 6:15 AM IST
ಹೊಸದಿಲ್ಲಿ : ಆರುಷಿ-ಹೇಮರಾಜ್ ಮೊಕದ್ದಮೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳಾಗಿದ್ದ ಆರುಷಿ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ರನ್ನು ಕೋರ್ಟ್ ಖುಲಾಸೆಗೊಳಿಸಿದ್ದನ್ನು ಹೇಮರಾಜ್ ಪತ್ನಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ಅಕ್ಟೋಬರ್ನಲ್ಲಿ ತಲ್ವಾರ್ ದಂಪತಿಯನ್ನು ಅಲಹಾಬಾದ್ ಹೈಕೋರ್ಟ್ ನಿರ್ದೋಷಿಗಳು ಎಂದು ತೀರ್ಪು ನೀಡಿತ್ತು. ಅವರ ವಿರುದ್ಧ ಸಾಕ್ಷ್ಯಾಧಾರಗಳಿಲ್ಲವೆಂದು ಕೋರ್ಟ್ ಹೇಳಿತ್ತು. ಮತ್ತೂಮ್ಮೆ ಈ ಮೊಕದ್ದಮೆಯ ತನಿಖೆಯಾಗಬೇಕು ಎಂದು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ದೇಶಾದ್ಯಂತ ಕುತೂಹಲ ಕೆರಳಿಸಿದ್ದ ಈ ಪ್ರಕರಣ 2008ರ ಮೇ 16ರಂದು ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ