ಕಾವೇರಿಗಾಗಿ ತಮಿಳು ಚಿತ್ರರಂಗ ಪ್ರತಿಭಟನೆ; ರಜನಿ,ಕಮಲ್ ಭಾಗಿ
Team Udayavani, Apr 8, 2018, 4:00 PM IST
ಚೆನ್ನೈ : ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಆಗ್ರಹಿಸಿ ತಮಿಳು ನಾಡು ಚಿತ್ರರಂಗ ಭಾನುವಾರ ವಾಲುವಾರ ಕೊಟ್ಟಮ್ನಲ್ಲಿ ಒಂದು ದಿನದ ಪ್ರತಿಭಟನೆ ನಡೆಸುತ್ತಿದ್ದು ದಿಗ್ಗಜ ನಟರಾದ ರಜನಿಕಾಂತ್ ಮತ್ತು ಕಮಲಹಾಸನ್ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಕೇದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ರಜನಿಕಾಂತ್ ಅವರು ಮಾತನಾಡಿ ‘ತಮಿಳುನಾಡು ಒಕ್ಕೊರಲ ಧ್ವನಿಯಿಂದ ಕೇಳುತ್ತಿದೆ. ಪ್ರಧಾನ ಮಂತ್ರಿಗಳು ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದರು.
ಐಪಿಎಲ್:ಚೆನ್ನೈ ಕಪ್ಪುಪಟ್ಟಿ ಧರಿಸಲಿ!
‘ಜನರೆಲ್ಲಾ ಇಲ್ಲಿ ದಾಹದಿಂದಿರುವಾಗ ಐಪಿಎಲ್ ಆಟ ಆಡಬೇಕೆ. ನನ್ನ ಮನವಿ ಎಂದರೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಕನಿಷ್ಠ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿಯಬೇಕು’ ಎಂದರು.
ನಾನು ನೇರ ಹೋರಾಟ ಮಾಡುತ್ತಿದ್ದೇನೆ!
ನೀವು ಹೋರಾಟದಲ್ಲಿ ಭಾಗಿಯಾಗಿರುವ ಕಾರಣ ಕರ್ನಾಟಕದಲ್ಲಿ ನಿಮ್ಮ ಸಿನಿಮಾಗಳ ಕಲೆಕ್ಷನ್ ಮೇಲೆ ಪರಿಣಾಮ ಬೀರಿದರೆ ಎಂಬ ಪ್ರಶ್ನೆಗೆ ಉತ್ತರಿಸಿದ ರಜನಿಕಾಂತ್ ‘ನಾನು ಸರಿಯಾದ ಕಾರಣಕ್ಕಾಗಿ ಚಳವಳಿ ಮಾಡುತ್ತಿದ್ದೇನೆ’ ಎಂದರು.
ಪ್ರತಿಭಟನೆಯಲ್ಲಿ ವಿಕ್ರಂ,ವಿಜಯ್, ವಿಶಾಲ್,ಸೂರ್ಯ ಸೇರಿದಂತೆ ನೂರಾರು ನಟ, ನಟಿಯರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?