ಅಣ್ಣಾ ಚಾತುರ್ಯ: ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ನೆಲೆ
Team Udayavani, Jun 2, 2022, 7:15 AM IST
ಚೆನ್ನೈ: ತಮಿಳುನಾಡಿನಲ್ಲಿ ಡಿಎಂಕೆ ಸರಕಾರಕ್ಕೆ ಸೂಕ್ತ ವಿಪಕ್ಷವಾಗಿ ಕಾರ್ಯನಿರ್ವಹಿಸ ಬೇಕಿದ್ದ ಎಐಎಡಿಎಂಕೆ ಪಕ್ಷ ಮಂಕಾಗಿದ್ದು, ಅದರ ಲಾಭವನ್ನು ಬಿಜೆಪಿ ಪಡೆಯುತ್ತಿದೆ. ತಮಿಳುನಾಡು ಬಿಜೆಪಿಯ ಅಧ್ಯಕ್ಷ ಅಣ್ಣಾಮಲೈ, ಈ ನಿಟ್ಟಿನಲ್ಲಿ ಬಿಜೆಪಿಯನ್ನು ಹುರಿಗೊಳಿಸುತ್ತಿದ್ದಾರೆ.
ಕೇಂದ್ರದ ವಿರುದ್ಧ ಡಿಎಂಕೆ ಪಕ್ಷವು ಮಾಡುವ ಪ್ರತಿಯೊಂದು ಟೀಕೆಗೆ, ಪ್ರತಿಯೊಂದು ಆರೋಪ, ಆಗ್ರಹಗಳಿಗೆ ಪ್ರತಿಯಾಗಿ ಪ್ರತಿ ಕಾರ್ಯತಂತ್ರಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿಗೆ ಭದ್ರ ನೆಲೆ ಒದಗಿಸುವಲ್ಲಿ ಕಾರ್ಯನಿರತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇವರ ಕಾರ್ಯವೈಖರಿಯನ್ನು ಗಮನಿಸಿದ ಎಐಎಡಿಎಂಕೆಯ ನಾಯಕ ಪೊನ್ನಿಯನ್, ಬಿಜೆಪಿ ತಮಿಳುನಾಡಿನಲ್ಲಿ ಗಟ್ಟಿಯಾಗಿ ಬೇರೂರ ತೊಡಗಿದೆ ಎಂದು ಬಹಿರಂಗವಾಗಿಯೇ ಹೇಳಿರುವುದು ಅಣ್ಣಾಮಲೈ ಸಂಘಟನ ಚಾತುರ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ