
BJP worker: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನಿಗೆ ಕಿರುಕುಳ ನೀಡಿದ ಬಿಜೆಪಿ ಕಾರ್ಯಕರ್ತ
Team Udayavani, Jun 5, 2023, 2:28 PM IST

ಚೆನ್ನೈ: ಲಿಫ್ಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕನಿಗೆ ಬಿಜೆಪಿ ಕಾರ್ಯಕರ್ತನೊಬ್ಬ ಕಿರುಕುಳ ನೀಡಿದ ಘಟನೆ ತಮಿಳುನಾಡಿನ ವಿಲ್ಲಿವಕ್ಕಂ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಅಪ್ರಾಪ್ತ ಬಾಲಕ ಬೈಕ್ ನಲ್ಲಿ ಹೋಗುತ್ತಿದ್ದ ಬಾಲಚಂದ್ರನ್ (47) ಅವರ ಬಳಿ ಲಿಫ್ಟ್ ಕೇಳಿದ್ದಾನೆ. ಈ ವೇಳೆ ಬೈಕ್ ನಿಲ್ಲಿಸಿ ಬಾಲಕನಿಗೆ ಬಾಲಚಂದ್ರನ್ ಲಿಫ್ಟ್ ನೀಡಿದ್ದಾನೆ. ಗಾಡಿಯಲ್ಲಿ ಹೋಗುವ ವೇಳೆ ನಿರ್ಜನ ಪ್ರದೇಶವಾದ ಪಾಡಿ ಸೇತುವೆಯ ಕೆಳಗಿರುವ ಸ್ಥಳಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದಾನೆ.
ಇದನ್ನೂ ಓದಿ: State Budget: ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಬಾಲಕ ಬೈಕ್ ನಿಂದ ಕೆಳಗಿಳಿದು ಆಳುತ್ತಾ ಬರುತ್ತಿರುವಾಗ ಸ್ಥಳೀಯರು ಬಾಲಕನ ಬಳಿ ಏನಾತೆಂದು ಕೇಳಿದ್ದಾರೆ. ಆಗ ಬಾಲಕ ಕಿರುಕುಳ ನೀಡಿದ್ದರ ಬಗ್ಗೆ ಹೇಳಿದ್ದಾನೆ.
ಬಾಲಚಂದ್ರನ್ ಅವರ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಅಲ್ಲಿಂದ ಪರಾರಿ ಆಗಲು ಯತ್ನಿಸಿದ್ದಾರೆ. ಆತನ ವಾಹನವನ್ನು ಪರಿಶೀಲನೆ ನಡೆಸಿದಾಗ ಅದರೊಳಗೆ ಬಿಜೆಪಿಯ ಧ್ವಜವಿರುವುದು ಪತ್ತೆಯಾಗಿದೆ. ಪಕ್ಷದ ಕಾರ್ಯಾಗಾರದಲ್ಲಿ ಭಾಗವಹಿಸಿದ ಐಡಿ ಕಾರ್ಡ್ ಕೂಡ ಪತ್ತೆಯಾಗಿದೆ.ಆ ಬಳಿಕ ಆತನನ್ನು ಕಳುಹಿಸಲಾಗಿದೆ.
ಆದರೆ ಆ ಬಳಿಕ ಬಾಲಕನ ತಾಯಿ ವಿಲ್ಲಿವಕ್ಕಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದು, ಬಾಲಚಂದ್ರನ್ ಅವರನ್ನು ಬಂಧಿಸಲಾಗಿದೆ. ಈ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ
MUST WATCH
ಹೊಸ ಸೇರ್ಪಡೆ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು