ಅಭ್ಯರ್ಥಿಗಳ ಹೆಸರಿಗಿಲ್ಲ ಜಾಗ!
Team Udayavani, Mar 28, 2017, 10:33 AM IST
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಆರ್ಕೆ ನಗರ ಕ್ಷೇತ್ರದ ಉಪ ಚುನಾವಣೆ ಏ.12ರಂದು ನಿಗದಿಯಾಗಿದ್ದು, ಮತದಾನ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಚುನಾವಣಾ ಆಯೋಗ ಧರ್ಮಸಂಕಟಕ್ಕೆ ಸಿಲುಕಿದೆ. ಕಾರಣ, ಕ್ಷೇತ್ರದಿಂದ 82 ನಾಮಪತ್ರ ಸಲ್ಲಿಕೆಯಾಗಿರುವುದು ಮತ್ತು ಇವಿಎಂಗಳಲ್ಲಿ ಕೇವಲ 63 ಅಭ್ಯರ್ಥಿಗಳ ಹೆಸರು ಸೇರಿಸಲು ಅವಕಾಶ ಇರುವುದು! ಮೂಲಗಳ ಪ್ರಕಾರ 11 ಡಮ್ಮಿ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲಿದ್ದಾರೆ. ಆದರೆ ಆಯೋಗದ ತಲೆನೋವು ಕಡಿಮೆಯಾಗಲು ಇವರ ಹೊರತು ಇನ್ನೂ 10 ಮಂದಿ ನಾಮಪತ್ರ ಹಿಂಪಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ