ನಿರ್ಭಯ ಹಂತಕರನ್ನು ಗಲ್ಲಿಗೇರಿಸುವ ವ್ಯಕ್ತಿ ಸಿಕ್ಕಿದರು !
Team Udayavani, Dec 11, 2019, 10:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರು ಹಂತಕರನ್ನು ಗಲ್ಲಿಗೇರಿಸುವ ಪೂರ್ವತಯಾರಿ ತಿಹಾರ್ ಜೈಲಿನಲ್ಲಿ ನಡೆಯುತ್ತಿದೆ. ಈಗಾಗಲೇ ಅಪರಾಧಿಗಳನ್ನು ಗಲ್ಲಿಗೇರಿಸಲು ಅಗತ್ಯವಾಗಿರುವ ನೇಣು ಕುಣಿಕೆಯನ್ನು ತಯಾರಿಸುವಂತೆ ಬಿಹಾರದ ಬಕ್ಸರ್ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ನಡುವೆ ಗಲ್ಲಿಗೇರಿಸುವ ವ್ಯಕ್ತಿಗಾಗಿ ಹುಡುಕಾಟ ನಡೆದಿರುವ ಮಧ್ಯೆಯೇ ತಮಿಳುನಾಡು ಪೊಲೀಸ್ ಇಲಾಖೆಗೆ ಸೇರಿದ ಹೆಡ್ ಕಾನ್ ಸ್ಟೇಬಲ್ ಒಬ್ಬರು ಸ್ವಯಂಪ್ರೇರಣೆಯಿಂದ ಈ ಕಾರ್ಯವನ್ನು ನಡೆಸಲು ಮುಂದೆ ಬಂದಿದ್ದಾರೆ.
42 ವರ್ಷ ಪ್ರಾಯದ ಎಸ್. ಸುಭಾಷ್ ಶ್ರೀನಿವಾಸನ್ ಅವರೇ ಈ ವ್ಯಕ್ತಿಯಾಗಿದ್ದು, ಇವರು ಪೊಲೀಸ್ ಶೌರ್ಯ ಪದಕ ವಿಜೇತರಾಗಿದ್ದಾರೆ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಇಂಡಿಯನ್ ನ್ಯಾಷನಲ್ ಆರ್ಮಿಯಲ್ಲಿ ಸೈನಿಕರಾಗಿದ್ದ ವ್ಯಕ್ತಿಯ ಮೊಮ್ಮಗನಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು