ಇಲ್ಲಿ ಸಿಗುತ್ತೆ ಒಂದು ರೂಪಾಯಿಗೆ ಇಡ್ಲಿ, 5 ರೂ.ಗೆ ಊಟ!


Team Udayavani, Mar 25, 2021, 4:49 PM IST

hbnmb

ಚೆನ್ನೈ : ಕೋವಿಡ್ ಎಂಬ ಮಹಾಮಾರಿಯ ಅಟ್ಟಹಾಸ ಪ್ರಪಂಚವನ್ನೇ ನಲುಗಿಸಿಬಿಟ್ಟಿದೆ. ಎಷ್ಟೋ ಜನರ ಕೂಳನ್ನೇ ಕಿತ್ತುಕೊಂಡಿದೆ, ಮನೆಯಿಲ್ಲದೆ ಬೀದಿಗೆ ಬೀಳುವಂತೆ ಮಾಡಿದೆ. ಅಷ್ಟೇ ಯಾಕೆ ಲಕ್ಷಾಂತರ ಮಂದಿಯ ಪ್ರಾಣವನ್ನೇ ಕಸಿದುಕೊಂಡಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದ್ದ ಜನರಿಗೆ ಕೆಲವರು ತಮ್ಮ ಕೈಲಾದ ಸಹಾಯವನ್ನು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇದ್ದಾರೆ ತಮಿಳುನಾಡಿನ ಈ ದಂಪತಿ.

ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಎಷ್ಟೋ ಹಸಿದ ಹೊಟ್ಟೆಗಳಿಗೆ ಈ ದಂಪತಿ ಆಹಾರವನ್ನು ನೀಡಿದ್ದಾರೆ. ಈಗಲೂ ಕೂಡ ನೀಡುತ್ತಲೇ ಇದ್ದಾರೆ. ತಮಿಳುನಾಡಿನ ಪುಷ್ಪರಾಣಿ ಮತ್ತು ಪತಿ ಚಂದ್ರಶೇಖರ್ ಲಾಕ್ ಡೌನ್ ವೇಳೆಯಲ್ಲಿ ಕೇವಲ 1 ರೂಪಾಯಿಗೆ ತಿಂಡಿ ಮತ್ತು 5 ರೂಪಾಯಿಗೆ ಊಟವನ್ನು ನೀಡಿ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪುಷ್ಪರಾಣಿ ಸಿ, ಲಾಕ್ ಡೌನ್ ವೇಳೆ ಎಷ್ಟೋ ಜನ ಊಟವಿಲ್ಲದೆ ಹಸಿದುಕೊಂಡಿದ್ದನ್ನು ನಾವು ನೋಡಿದ್ದೇವೆ. ರಸ್ತೆ ಬದಿಯಲ್ಲಿ ಇರುವ ಜನರಿಗೆ, ದಿನಗೂಲಿ ಮಾಡುವವರಿಗೆ, ಕೆಲಸ ಕಳೆದುಕೊಂಡ ಅದೆಷ್ಟೋ ಜನರನ್ನು ನಾವು ಗಮನಿಸಿದ್ದೇವೆ. ಇಂತಹ ಮಂದಿಯನ್ನೇ ಗಮನದಲ್ಲಿ ಇಟ್ಟುಕೊಂಡು ನಾವು 1 ರೂಪಾಯಿಗೆ ಇಡ್ಲಿ ಮತ್ತು ಚಟ್ನಿಯನ್ನು ನೀಡುತ್ತಿದ್ದೇವೆ ಎಂದಿದ್ದಾರೆ.

ಲಾಕ್ ಡೌನ್ ಆಗುವುದಕ್ಕಿಂತ ಮುಂಚೆ ಪುಷ್ಪರಾಣಿ ಪತಿ ಚಂದ್ರಶೇಖರ್ ವೆಲ್ಡರ್ ಕೆಲಸ ಮಾಡುತ್ತಿದ್ದು ನಂತರದ ದಿನಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಆ ಕೆಲಸವನ್ನು ಬಿಟ್ಟು ಹೋಟೆಲ್ ಶುರು ಮಾಡಿದ್ರಂತೆ. ಬ್ಯಾಂಕಿನಲ್ಲಿ 50,000 ಸಾಲ ಪಡೆದ ಈ ದಂಪತಿ ಬಡ ಜನರಿಗೆ ಸಹಾಯವಾಗುವಂತೆ ಊಟವನ್ನು ನೀಡುತ್ತಿದ್ದಾರೆ.

ಪ್ರತಿ ದಿನ ಸುಮಾರ 400 ಮಂದಿ ಇವರ ಬಳಿ ಬಂದು ಊಟ ಮಾಡಿ ಹೋಗ್ತಾರೆ. ಪ್ರತಿನಿತ್ಯ ಮುಂಜಾನೆ 4 ಗಂಟೆಗೆ ಇವರ ಅಡುಗೆ ಕೆಲಸ ಶುರುವಾಗುತ್ತದೆ. ಮನೆಯ ಮಕ್ಕಳು ಕೂಡ ಇದಕ್ಕೆ ಸಹಾಯ ಮಾಡುತ್ತಿದ್ದು, ತರಕಾರಿ ಕತ್ತರಿಸುವ ಕೆಲಸ ಮಾಡುತ್ತಾರೆ ಎಂದು ಪುಷ್ಪ ಹೇಳಿದ್ದಾರೆ. ಬೆಳಗ್ಗೆ 7 ರಿಂದ 11 ಗಂಟೆಯವರೆಗೆ ತಿಂಡಿ ಮಾರಾಟ ಮಾಡಿದರೆ, ಮಧ್ಯಾಹ್ನ ಮೂರು ಗಂಟೆಯವರೆಗೆ ಊಟವನ್ನು ಮಾರಾಟ ಮಾಡ್ತಾರಂತೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.