ನೀಟ್ ಪರೀಕ್ಷೆ ಭಯ : ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Sep 14, 2021, 8:45 PM IST
ಚೆನ್ನೈ: ನೀಟ್ ಪರೀಕ್ಷೆಯ ದಿನವೇ(ಭಾನುವಾರ) ವಿದ್ಯಾರ್ಥಿ ಧನುಷ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೆ ಮತ್ತೋರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ತಮಿಳುನಾಡಿನಲ್ಲಿ ಜರುಗಿದೆ.
‘ನೀಟ್ ‘ ಪರೀಕ್ಷೆ ಬರೆದ ಒಂದು ದಿನದ ಬಳಿಕ ಕನಿಮೋಳಿ (17) ಹೆಸರಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೋಷಕರಿಲ್ಲದ ವೇಳೆಯಲ್ಲಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಹೆತ್ತವರು ಮನೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಕೀಲರ ಪುತ್ರಿಯಾಗಿದ್ದ ಕನಿಮೋಳಿ ವೈದ್ಯಕೀಯ ಪ್ರವೇಶಕ್ಕಾಗಿ ಭಾನುವಾರ ‘ನೀಟ್’ ಪರೀಕ್ಷೆ ಬರೆದಿದ್ದರು. ಆದರೆ, ಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಪರೀಕ್ಷೆ ಬರೆದು ಮನೆಗೆ ಹಿಂತಿರುಗಿದ ಬಳಿಕ ಕನಿಮೋಳಿ, ಪರೀಕ್ಷೆ ಕಠಿಣವಾಗಿತ್ತು ಎಂದು ಪೋಷಕರ ಬಳಿ ಆತಂಕ ವ್ಯಕ್ತಪಡಿಸಿದ್ದರು. ಘಟನೆಯ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೀಟ್ ಪರೀಕ್ಷೆ ರದ್ದತಿಗೆ ಮಸೂದೆ ಪಾಸ್ :
ಇನ್ನು ತಮಿಳುನಾಡಿನಲ್ಲಿ ‘ನೀಟ್ ಪರೀಕ್ಷೆ ರದ್ದತಿಯ ಮಸೂದೆಯನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಸದನದಲ್ಲಿ ಮಂಡಿಸಿದ್ದಾರೆ. ಇದಕ್ಕೆ ಎಲ್ಲ ಪಕ್ಷಗಳು ಬೆಂಬಲ ಸೂಚಿಸುವ ಮೂಲಕ ಮಸೂದೆ ಪಾಸ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ