ಸೂರಪ್ಪ ನೇಮಕಾತಿ ಪಾರದರ್ಶಕ: ರಾಜ್ಯಪಾಲ
Team Udayavani, Apr 8, 2018, 6:40 AM IST
ಚೆನ್ನೈ: ಕನ್ನಡಿಗರಾದ ಪ್ರೊ. ಸೂರಪ್ಪ ಅವರನ್ನು ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಿಸಿರುವ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿದ್ದು, ಇದಕ್ಕೆ ಯಾವುದೇ ರಾಜಕೀಯ ಅರ್ಥ ಕಲ್ಪಿಸಬಾರದು ಎಂದು ತಿಳಿಸಿದ್ದಾರೆ.
ಸೂರಪ್ಪ ಅವರ ಕರ್ನಾಟಕ ಮೂಲವು ಅಲ್ಲಿ ರಾಜಕೀಯ ಟೀಕೆಗೆ ಕಾರಣವಾಗಿತ್ತು. ಪ್ರಮುಖ ವಿಪಕ್ಷ ಡಿಎಂಕೆ ಸೇರಿದಂತೆ,
ಸೂರಪ್ಪ ಅವರ ನೇಮಕಾತಿ ಆದೇಶ ಹಿಂಪಡೆದು ಅವರ ಬದಲು ತಮಿಳುನಾಡಿನವರೊಬ್ಬರನ್ನು ಆ ಪದವಿಗೆ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ