Tamil Nadu; ಭಾಷಣ ಓದಲು ರಾಜ್ಯಪಾಲ ಆರ್.ಎನ್.ರವಿ ನಕಾರ
Team Udayavani, Feb 13, 2024, 12:07 AM IST
ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಮಂಗಳವಾರ ವಿಧಾನಸಭೆ ಯಲ್ಲಿ ಡಿಎಂಕೆ ಸರಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿದ್ದಾರೆ. ಅಧಿವೇಶನದ ಆರಂಭದಲ್ಲಿ ಮತ್ತು ಮುಕ್ತಾಯದಲ್ಲಿ ರಾಷ್ಟ್ರಗೀತೆ ನುಡಿಸಲು ಆದೇಶ ನೀಡಿದ್ದರೂ ಅದನ್ನು ಪಾಲಿಸಲಾಗಿಲ್ಲ ಎಂದು ರಾಜ್ಯಪಾಲರು ದೂರಿದ್ದಾರೆ.
ಇದರಿಂದ ಡಿಎಂಕೆ ಸರಕಾರ ಮತ್ತು ರಾಜ್ಯಪಾಲರ ನಡುವಿನ ಗುದ್ದಾಟ ಹೊಸ ಹಂತ ಪ್ರವೇಶಿಸಿದೆ. ಕೇವಲ 2 ನಿಮಿಷಗಳಲ್ಲಿ ವಿಧಾನಸಭೆ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿ, ಅನಂತರ ಅರ್ಧಕ್ಕೇ ಭಾಷಣ ನಿಲ್ಲಿಸಿ ಹೊರನಡೆದಿದ್ದಾರೆ. ರಾಜ್ಯಪಾಲರ ಮಾತಿನ ಕೆಲವು ಅಂಶಗಳನ್ನು ಕಡತದಿಂದ ತೆಗೆದು ಹಾಕಲು ಸ್ಪೀಕರ್ ಎಂ.ಅಪ್ಪಾವು ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ