ಡಿಎಂಕೆ ಮುಖಂಡನ ವಿರುದ್ಧ ರಾಜ್ಯಪಾಲರ ಮಾನನಷ್ಟ ದಾವೆ


Team Udayavani, Jan 19, 2023, 10:30 PM IST

tdy-18

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಅವರು ಸದ್ಯ ಸಸ್ಪೆಂಡ್‌ ಆಗಿರುವ ಡಿಎಂಕೆ ಕಾರ್ಯಕರ್ತ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಚೆನ್ನೈನ ಸ್ಥಳೀಯ ನ್ಯಾಯಾಲಯವೊಂದರಲ್ಲಿ ರಾಜ್ಯಪಾಲರ ಪರ ಸಿಟಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಜಿ.ದೇವರಾಜನ್‌ ಈ ಕ್ರಮ ಕೈಗೊಂಡಿದ್ದಾರೆ. ಸಸ್ಪೆಂಡ್‌ ಆಗಿರುವ ಶಿವಾಜಿ ಕೃಷ್ಣಮೂರ್ತಿ ಅವರು “ಸಂವಿಧಾನದ ಹೆಸರಲ್ಲಿ ನೀವು ಪ್ರಮಾಣ ವಚನ ಸ್ವೀಕರಿಸಿಲ್ಲವೇ? ಅಂಬೇಡ್ಕರ್‌ ಅವರ ಹೆಸರನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಲು ಸಾಧ್ಯವಾಗದಿದ್ದರೆ ಕಾಶ್ಮೀರಕ್ಕೆ ಹೋಗಿ. ನಾವೇ ಅಲ್ಲಿಗೆ ಉಗ್ರರನ್ನು ಕಳುಹಿಸಿ ರಾಜ್ಯಪಾಲರಿಗೆ ಗುಂಡು ಹಾರಿಸುತ್ತೇವೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಬಗ್ಗೆ ಗ್ರೇಟರ್‌ ಚೆನ್ನೈ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದ ರಾಜ್ಯಪಾಲರ ಡೆಪ್ಯುಟಿ ಸೆಕ್ರೆಟರಿ ಹೇಳಿಕೆಯಿಂದ ರಾಜ್ಯಪಾಲರಿಗೆ ನೋವಾಗಿದೆ. ಜಾಲತಾಣಗಳಲ್ಲಿ ಅಪ್‌ಲೋಡ್‌ ಆಗಿರುವ ವಿಡಿಯೋದಿಂದ ನೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಎಂಕೆ ನಾಯಕನ ವಿರುದ್ಧ ಕೇಸು ದಾಖಲಿಸಲು ರಾಜ್ಯಪಾಲರು ತೀರ್ಮಾನಿಸಿದ್ದಾರೆ ಎಂದು ಉಲ್ಲೇಖೀಸಿದ್ದರು.

ಟಾಪ್ ನ್ಯೂಸ್

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

1-wqwqee

K.Venakatesh;ನಿಮ್ಮ ಚಲನವಲನಕ್ಕಾಗಿ ಏಜೆಂಟ್ ಇಟ್ಟಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

nitish-kumar

Bridge Collapse ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ನಿತೀಶ್

gehlot

PM Modi ಹಠಮಾರಿತನದಿಂದಲೇ ಕರ್ನಾಟಕದಲ್ಲಿ ಬಿಜೆಪಿ ಸೋತಿತು: ಸಿಎಂ ಗೆಹ್ಲೋಟ್

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ