ತಮಿಳುನಾಡು ಹೆಸರು ಬದಲಿಸಲು ಯತ್ನಿಸಿಲ್ಲ: ರಾಜ್ಯಪಾಲ ಆರ್.ಎನ್.ರವಿ ಸ್ಪಷ್ಟನೆ
"ತಮಿಳಗಂ' ಹೆಸರು ಕೇವಲ ಐತಿಹಾಸಿಕ
Team Udayavani, Jan 18, 2023, 10:01 PM IST
ಚೆನ್ನೈ:”ತಮಿಳು’ ಭಾಷೆ ಹಾಗೂ ಪ್ರದೇಶ ವ್ಯಾಖ್ಯಾನ ವಿಚಾರದಲ್ಲಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್.ರವಿ ನಡುವಿನ ವಾಗ್ವಾದ ಬುಧವಾರ ಹೊಸ ಮಜಲು ಪ್ರವೇಶಿಸಿದೆ.
ಹಳೆಯ ಕಾಲದಲ್ಲಿ ತಮಿಳುನಾಡು ಎಂಬ ಹೆಸರೇ ಇರಲಿಲ್ಲ. ಅದರ ಬದಲಾಗಿ “ತಮಿಳಗಂ’ ಎಂದು ಪ್ರಸ್ತಾಪವಿತ್ತು. ಅದನ್ನು ಐತಿಹಾಸಿಕ ಮತ್ತು ಸಾಂಸ್ಕೃತಿಕ ನೆಲೆಯಲ್ಲಿ ಇತ್ತೀಚೆಗೆ ಪ್ರಸ್ತಾಪಿಸಿದ್ದೆ. ತಮ್ಮ ಭಾಷಣ ಅರ್ಥ ಮಾಡಿಕೊಳ್ಳದೆ ಕೆಲವರು ವಿನಾ ಕಾರಣ ತರ್ಕ ಮಾಡುತ್ತಿದ್ದಾರೆ. ಅದರ ಹೊರತಾಗಿ ತಮಿಳುನಾಡಿನ ಹೆಸರು ಬದಲಿಸಬೇಕು ಎಂದು ಹೇಳಿಲ್ಲ ಎಂದು ರಾಜ್ಯಪಾಲ ಆರ್.ಎನ್.ರವಿ ಸ್ಪಷ್ಟಪಡಿಸಿದ್ದಾರೆ.
ಜ.4ರಂದು ಚೆನ್ನೈನ ರಾಜಭವನದಲ್ಲಿ ಭಾಷಣ ಮಾಡುವಾಗ ರಾಜ್ಯಪಾಲರು ತಮಿಳುನಾಡನ್ನು “ತಮಿಳಗಂ’ ಎಂದು ಉಲ್ಲೇಖಿಸಿದ್ದರು. ಬಳಿಕ ರಾಜಭವನವು ಪೊಂಗಲ್ಗೆ ನೀಡಿದ್ದ ಆಹ್ವಾನ ಪತ್ರಿಕೆಯಲ್ಲೂ ಅದೇ ಪದ ಬಳಕೆ ಮಾಡಲಾಗಿತ್ತು. ಅಲ್ಲದೇ, ತಮಿಳುನಾಡು ಸರ್ಕಾರದ ಲಾಂಛನದ ಬದಲಿಗೆ ಕೇಂದ್ರ ಸರ್ಕಾರದ ಲಾಂಛನವನ್ನು ಬಳಸಲಾಗಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು