Rescue: ಸಂತ್ರಸ್ತರಿಗೆ ಪರಿಹಾರ ನೀಡಲು ಹೋಗಿ ತಾನೇ ಪ್ರವಾಹದಲ್ಲಿ ಸಿಲುಕಿದ ಸಚಿವ!

2 ದಿನದ ಬಳಿಕ ರಕ್ಷಣೆ

Team Udayavani, Dec 21, 2023, 9:43 AM IST

Rescue: ಬರ ಪರಿಹಾರ ನೀಡಲು ಹೋಗಿ ತಾನೆ ಪ್ರವಾಹದಲ್ಲಿ ಸಿಲುಕಿದ ಸಚಿವ! 2 ದಿನದ ಬಳಿಕ ರಕ್ಷಣೆ

ಚೆನ್ನೈ: ಮಳೆ ಸಂತ್ರಸ್ತರಿಗೆ ಪರಿಹಾರ ನೀಡಲು ಹೋದ ಮೀನುಗಾರಿಕಾ ಸಚಿವರು ಕೊನೆಗೆ ತಾನೇ ಪ್ರವಾಹದಲ್ಲಿ ಸಿಲುಕಿ ಎರಡು ದಿನಗಳ ಬಳಿಕ ಸಚಿವರನ್ನು ರಕ್ಷಣೆ ಮಾಡಿದ ಪ್ರಸಂಗ ಬೆಳಕಿಗೆ ಬಂದಿದೆ.

ಕಳೆದ ಕೆಲ ದಿನಗಳಿಂದ ತಮಿಳುನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಈ ವೇಳೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿತ್ತು ಈ ನಡುವೆ ತಮಿಳುನಾಡಿನ ಮೀನುಗಾರಿಕಾ ಸಚಿವರಾದ ಅನಿತಾ ಆರ್ ರಾಧಾಕೃಷ್ಣನ್ ಅವರು ಕಳೆದ 18 ರಂದು ತೂತುಕುಡಿಯ ಎರಲ್ ಪಟ್ಟಣಕ್ಕೆ ತೆರಳಿ ಅಲ್ಲಿನ ಜನರಿಗೆ ಮಳೆ ಪರಿಹಾರ ನೀಡಲು ಮುಂದಾಗಿದ್ದಾರೆ ಈ ವೇಳೆ ಪಕ್ಷದ ಕೆಲ ಸದಸ್ಯರು ಜೊತೆಗಿದ್ದರು ಎನ್ನಲಾಗಿದೆ. ಬರ ಪರಿಹಾರ ನೀಡಿ ವಾಹನದಲ್ಲಿ ಹಿಂತಿರುಗುವ ವೇಳೆ ಅರಳ್​ ಬಳಿಯ ಉಮರಿಕಾಡು ಪ್ರದೇಶಕ್ಕೆ ಬರುತ್ತಿದ್ದಂತೆ ಪ್ರವಾಹದ ನೀರು ಏರಿಕೆಯಾಗಿ ರಸ್ತೆಗಳು ಮುಳುಗಡೆಗೊಂಡಿತ್ತು ಹಾಗಾಗಿ ಅಲ್ಲಿಂದ ಸಚಿವರ ಕಾರು ಮುಂದೆ ಬರಲಾಗದೆ ಬಾಕಿಯಾದರು.

ಭಾರೀ ಮಳೆಯಿಂದಾಗಿ ದಕ್ಷಿಣ ಜಿಲ್ಲೆಗಳಾದ ತೂತುಕುಡಿ, ತಿರುನಲ್ವೇಲಿ, ಕನ್ನಿಯಾಕುಮಾರಿ ಮತ್ತು ತೆಂಕಶಿಯಲ್ಲಿ ಭಾರೀ ಹಾನಿ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಈ ವೇಳೆ ಸಚಿವರ ಜೊತೆಗಿದ್ದ ಪಕ್ಷದ ಕಾರ್ಯಕರ್ತರು ಸಚಿವ ಅನಿತಾ ಆರ್.ರಾಧಾಕೃಷ್ಣನ್​ರನ್ನ ಸುರಕ್ಷಿತವಾಗಿ ಉಮರಿಕಾಡು ಗ್ರಾಮದ ಪಕ್ಷದ ಕಾರ್ಯಕಾರಿಣಿಯ ಮನೆಗೆ ಕರೆದೊಯ್ದರು ಅಲ್ಲೇ ಎರಡು ದಿನಗಳ ಕಾಲ ಇದ್ದ ಸಚಿವರು ನಿನ್ನೆ(ಬುಧವಾರ) ಪ್ರವಾಹದ ನೀರು ಕಡಿಮೆಯಾಗುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಂದ ಅಲ್ಲಿಗೆ ತೆರಳಿ ಸಚಿವರನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಕರೆ ತಂದಿದೆ. ಇದರಿಂದ ಸಚಿವರು ಎರಡು ದಿನಗಳ ಕಾಲ ಉಮರಿಕಾಡಿನಲ್ಲೇ ಉಳಿಯಬೇಕಾಯಿತು ಎಂದಿದ್ದಾರೆ.

ಸದ್ಯ ತಮಿಳುನಾಡಿನ ಕೆಲ ಪ್ರದೇಶಗಳು ಜಲಾವೃತವಾಗಿದ್ದು ಸಾವಿರಾರು ಮಂದಿಯನ್ನು ರಕ್ಷಣಾ ತಂಡ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಸೇರಿದೆ.

ಇದನ್ನೂ ಓದಿ: Ayodhya: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ವಿಪಕ್ಷಗಳ ಹಿರಿಯ ನಾಯಕರಿಗೂ ಅಹ್ವಾನ

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.