ತಮಿಳುನಾಡು ಸಚಿವರ ಕಾರಿನ ಮೇಲೆ ಕತ್ತಿಯಿಂದ ದಾಳಿ! watch
Team Udayavani, Dec 7, 2018, 3:04 PM IST
ನಾಗಪಟ್ಟಣಂ: ಗಜಾ ಚಂಡ ಮಾರುತದಿಂದ ತತ್ತರಿಸಿ ಹೋಗಿದ್ದ ಪ್ರದೇಶಗಳ ವೀಕ್ಷಣೆಗೆಂದು ಬಂದಿದ್ದ ಸಚಿವ ಓ.ಎಸ್.ಮಣಿಯನ್ ಅವರ ಕಾರಿನ ಮೇಲೆ ಉದ್ರಿಕ್ತರು ಕತ್ತಿಯಿಂದ ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ.
#WATCH: Tamil Nadu Minister OS Manian's car attacked by people & a sickle-wielding man, in Nagapattinam when he went to visit the Cyclone Gaja affected area. 6 people have been arrested in connection with the incident. (18.11.2018) pic.twitter.com/8bZtYy6UiY
— ANI (@ANI) December 7, 2018
ಉದ್ರಿಕ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಿದ್ದು ಸೂಕ್ತ ಪರಿಹಾರ ನೀಡಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಉದ್ರಿಕ್ತರಲ್ಲಿ ಓರ್ವ ಕಾರಿನ ಮೇಲೆ ಕತ್ತಿಯಿಂದ ದಾಳಿ ನಡೆಸಿದ್ದಾನೆ.
ಘಟನೆ ಸಂಬಂಧ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವರಿಗೆ ಯಾವುದೇ ಹಾನಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!