ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ ; ವೈರಲ್ ವಿಡಿಯೋ
Team Udayavani, Jan 24, 2023, 3:18 PM IST
ತಿರುವಳ್ಳೂರು: ತನಗೆ ಕುಳಿತುಕೊಳ್ಳಲು ಕುರ್ಚಿ ತರಲು ವಿಳಂಬ ಮಾಡಿದ ಪಕ್ಷದ ಕಾರ್ಯಕರ್ತನ ಮೇಲೆ ತಮಿಳುನಾಡು ಸಚಿವ ಎಸ್ಎಂ ನಾಸರ್ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.
ಬಯಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಕುರ್ಚಿಗಳನ್ನು ತೆಗೆದುಕೊಂಡು ಓಡೋಡಿ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸಚಿವರ ಈ ರೀತಿಯ ವರ್ತನೆಗೆ ವಿಪಕ್ಷಗಳು ವ್ಯಾಪಕ ಟೀಕೆ ಮಾಡಿವೆ.
#WATCH | Tamil Nadu Minister SM Nasar throws a stone at party workers in Tiruvallur for delaying in bringing chairs for him to sit pic.twitter.com/Q3f52Zjp7F
— ANI (@ANI) January 24, 2023
ಕಳೆದ ವರ್ಷ, ಎಸ್ಎಂ ನಾಸರ್ ಅವರು ಕೇಂದ್ರ ಸರ್ಕಾರವು ಹಾಲಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಿದೆ ಎಂದು ಸುಳ್ಳು ಮಾಹಿತಿ ನೀಡಿ ಸುದ್ದಿಯಾಗಿ ಟೀಕೆಗೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ