ಬೃಹತ್ ಪ್ರತಿಭಟನೆ; ಪೊಲೀಸ್ ಗೋಲಿಬಾರ್ ಗೆ 9 ರೈತರು ಬಲಿ
Team Udayavani, May 22, 2018, 1:55 PM IST
ಚೆನ್ನೈ: ಸ್ಟೆರ್ ಲೈಟ್ ಕಂಪನಿ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ತಡೆಯಲು ಯತ್ನಿಸಿದ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ನಿಯಂತ್ರಣ ಮೀರಿದ ನಿಟ್ಟಿನಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ಗೆ 9 ರೈತರು ಬಲಿಯಾಗಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ.
ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದರು. ಆದರೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್, ಅಶ್ರುವಾಯು ಸಿಡಿಸಿದ್ದರು. ಏತನ್ಮಧ್ಯೆ ಗ್ರಾಮಸ್ಥರು ಪೊಲೀಸರು ಮೇಲೆ ಏಕಾಏಕಿ ಕಲ್ಲುತೂರಾಟ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋದ ಪರಿಣಾಮ ಪೊಲೀಸರು ಗೋಲಿಬಾರ್ ನಡೆಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ