ಶಶಿಕಲಾ ಪ್ರಮಾಣ ವಚನಕ್ಕೆ ತಡೆಕೋರಿದ ಪಿಐಎಲ್‌ :ಇಂದು ಸುಪ್ರೀಂ ವಿಚಾರಣೆ


Team Udayavani, Feb 13, 2017, 10:35 AM IST

Shashikala Natarajan-700.jpg

ಹೊಸದಿಲ್ಲಿ : ತಮಿಳು ನಾಡಿನಲ್ಲಿ ರಾಜಕೀಯ ಅಸ್ಥಿರತೆ ಮುಂದುವರಿದಿರುವಂತೆಯೇ ಇಂದು ಸುಪ್ರೀಂ ಕೋರ್ಟ್‌, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ನಟರಾಜನ್‌ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ತಡೆಯನ್ನು ಕೋರಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆಯನ್ನು ಬಹುತೇಕ ಕೈಗೆತ್ತಿಕೊಳ್ಳಲಿದೆ. 

ಶಶಿಕಲಾ ನಟರಾಜನ್‌ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಮೇಲಿನ ತುರ್ತು ವಿಚಾರಣೆಯನ್ನು ಕಳೆದ ವಾರ ಸುಪ್ರೀಂ ಕೋರ್ಟ್‌ ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ಸಾರ್ವಜನಿಕ ಹಿಸಾಸಕ್ತಿಯ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಳ್ಳಲಿದೆ.

ಸುಪ್ರೀಂ ಕೋರ್ಟಿನ ವರಿಷ್ಠ ನ್ಯಾಯಮೂರ್ತಿ ಜೆ ಎಸ್‌ ಖೇಹರ್‌, ಜಸ್ಟಿಸ್‌ ಎನ್‌ ವಿ ರಮಣ ಮತ್ತು ಜಸ್ಟಿಸ್‌ ಡಿ ವೈ ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠವು ಕಳೆದ ವಾರ ಶಶಿಕಲಾ ನಟರಾಜನ್‌ ಅವರ ಅಕ್ರಮ ಆಸ್ತಿ ಪ್ರಕರಣದ ತುರ್ತು ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿತ್ತು. 

ಈ ಹಿನ್ನೆಲೆಯಲ್ಲಿ  ಚೆನ್ನೈ ನಿವಾಸಿ ಎನ್‌ಜಿಞ ಸತ್ತಾ ಪಂಚಾಯತ್‌ ಲ್ಯಾಕಂ ಇದರ ಪ್ರಧಾನ ಕಾರ್ಯದರ್ಶಿಯಾಗಿರುವ ಸೆಂಥಿಲ್‌ ಕುಮಾರ್‌ ಅವರು ಶಶಿಕಲಾ ನಟರಾಜನ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್‌ ದಾಖಲಿಸಿದ್ದರು. ಈ ಪಿಐಎಲ್‌ ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. 

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

16

Naregal: ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಸ್‌ ಶೆಲ್ಟರ್‌

15

Gadag:‌ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.