ದೇಗುಲದ ಆಭರಣ ಕರಗಿಸಿ ಗೋಲ್ಡ್ ಬಾರ್ ತಯಾರು!
Team Udayavani, Sep 9, 2021, 6:55 AM IST
ಚೆನ್ನೈ: ತಮಿಳುನಾಡಿನ ಹಿಂದೂ ದೇಗುಲಗಳಿಗೆ ಭಕ್ತರು ಕೊಟ್ಟಿರುವ ಸಣ್ಣ ಗಾತ್ರದ ಚಿನ್ನಾಭರಣಗಳನ್ನು ಕರಗಿಸಲು ರಾಜ್ಯದ ದತ್ತಿ ಇಲಾಖೆ ಮುಂದಾಗಿದೆ.
ಕಳೆದ 10 ವರ್ಷಗಳಿಂದ ಹಿಂದೂ ದೇಗುಲಗಳಿಗೆ ಬಂದಿರುವ ಅಪಾರ ಪ್ರಮಾಣದ ಸಣ್ಣ ಗಾತ್ರದ ಚಿನ್ನದ ಆಭರಣಗಳು ಹಾಗೆಯೇ ಉಳಿದಿವೆ. ಅವನ್ನೆಲ್ಲ ಕರಗಿಸಿ, ಬಾರ್ ಮಾಡಿಸಿ ಅದನ್ನು ಬ್ಯಾಂಕ್ನಲ್ಲಿ ಇಡಲಾಗುವುದು. ಅಲ್ಲಿಂದ ಹಣ ತೆಗೆದು ಅದನ್ನು ಸರಕಾರ ದೇವಸ್ಥಾನಗಳ ಅಭಿವೃದ್ಧಿ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಲಿದೆ ಎಂದು ಮುಜರಾಯಿ ಸಚಿವ ಶೇಖರ್ ಬಾಬು ತಿಳಿಸಿದ್ದಾರೆ.
ಹಿಂದೂ ದೇಗುಲಗಳನ್ನು ಡಿಎಂಕೆಯ ಲೂಟಿಯ ದಾಸ್ತಾನು ಕೇಂದ್ರವನ್ನಾಗಿಸಲು ತಮಿಳುನಾಡು ಸರಕಾರ ಹೊರಟಿದೆ. ಅಧಿಕಾರ ದುರ್ಬಳಕೆ ಮಾಡುತ್ತಿರುವ ತ.ನಾಡು ಸರಕಾರದ ವಿರುದ್ಧ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ. ಈ ತಿಂಗಳಲ್ಲೇ ನಾನು ರಿಟ್ ಅರ್ಜಿ ಸಲ್ಲಿಸುತ್ತೇನೆ.-ಸುಬ್ರಹ್ಮಣ್ಯಂ ಸ್ವಾಮಿ, ಬಿಜೆಪಿ ರಾಜ್ಯಸಭಾ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?