ಪೆರಿಯಾರ್ ಜನ್ಮದಿನ ಇನ್ನು “ಸಾಮಾಜಿಕ ನ್ಯಾಯದಿನ’
Team Udayavani, Sep 6, 2021, 11:00 PM IST
ಚೆನ್ನೈ: ತಮಿಳುನಾಡಿನಲ್ಲಿ ದ್ರಾವಿಡ ಚಳವಳಿ ರೂಪಿಸಿದ ಮುಖಂಡ ಇ.ವಿ.ರಾಮಸ್ವಾಮಿ ಪೆರಿಯಾರ್ ಜನ್ಮದಿನ, ಸೆ.17 ಅನ್ನು ಪ್ರತಿ ವರ್ಷ “ಸಾಮಾಜಿಕ ನ್ಯಾಯದಿನ’ ಎಂದು ಆಚರಿಸಲು ತೀರ್ಮಾನಿಸಲಾಗಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಎಂ.ಕೆ.ಸ್ಟಾಲಿನ್ ಈ ಮಾಹಿತಿ ನೀಡಿದ್ದಾರೆ. ಪೆರಿಯಾರ್ ಸಾಮಾಜಿಕ ನ್ಯಾಯ, ಆತ್ಮಗೌರವ, ಸಮಾನತೆ ಬಗ್ಗೆ ಹೊಂದಿದ್ದ ನಿಲುವುಗಳು ರಾಜ್ಯ ಸದ್ಯ ಹೊಂದಿರುವ ಅಭಿವೃದ್ಧಿಗೆ ಕಾರಣವಾಗಿದೆ.
ಹೀಗಾಗಿ, ಪ್ರಸಕ್ತ ವರ್ಷದಿಂದ ಅನ್ವಯವಾಗುವಂತೆ ಅವರ ಜನ್ಮದಿನವನ್ನು ಪ್ರತಿ ವರ್ಷ “ಸಾಮಾಜಿಕ ನ್ಯಾಯದಿನ’ ಎಂದು ಆಚರಿಸಲಾಗುವುದು. ಆ ದಿನ ಸಚಿವಾಲಯ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಹೋದರತ್ವ, ಸಮಾನತೆ, ಆತ್ಮಗೌರವದ ಪ್ರತಿಜ್ಞೆಯನ್ನು ಸ್ವೀಕರಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ