ತಮಿಳು ನಾಡಿನಲ್ಲಿ ಡಿ ಎಮ್ ಕೆ, ಕಾಂಗ್ರೆಸ್ ನ ವಿಳಾಸ ಇಲ್ಲದಂತೆ ಮಾಡಿ : ಅಮಿತ್ ಶಾ


Team Udayavani, Apr 3, 2021, 3:52 PM IST

Tamil-nadus-development-is-possible-only-if-the-dynastic-dmk-congress-is-defeated-says-amit-shah

ಚೆನ್ನೈ : ಅಭಿವೃದ್ಧಿ ನಮ್ಮಿಂದ ಮಾತ್ರ ಆಗಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ತೇನಾಂಪೇಟ್ ನಲ್ಲಿ ರೋಡ್ ಶೋ  ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾ, ತಮಿಳು ನಾಡಿನಲ್ಲಿ ಡಿ ಎಮ್ ಕೆ ಹಾಗೂ ಕಾಂಗ್ರೆಸ್ ನ ವಿಳಾಸ ಇಲ್ಲದ ಹಾಗೆ ಮಾಡಿ ಎಂದು ಮತದಾದರನ್ನು ಕೇಳಿಕೊಂಡಿದ್ದಾರೆ.

ಎಐಎಡಿಎಂಕೆ ಹಾಗೂ  ಬಿಜೆಪಿ ಮೈತ್ರಿ ತಮಿಳು ನಾಡಿನ ಅಧಿಕಾರ ಹಿಡಿದರೆ ಮಾತ್ರ ತಮಿಳುನಾಡು ಅಭಿವೃದ್ಧಿ ಹೊಂದುವುದಕ್ಕೆ ಸಾಧ್ಯ, ರಾಜ್ಯದ ಮಹಿಳೆಯರು, ಯುವಕರಿಗೆ, ನಿರುದ್ಯೋಗಿಗಳಿಗೆ, ಮೀನುಗಾರರಿಗೆ ನಾವು ಮಾತ್ರ ರಕ್ಷಣೆ ನೀಡಬಲ್ಲೆವು. ತಮಿಳು ನಾಡಿನ ಸಮೃದ್ಧ ಸಂಸ್ಕೃತಿಯ ರಕ್ಷಣೆ ನಮ್ಮಿಂದ ಆಗುತ್ತದೆ ಎಂದು ಅವರು ಹೇಳಿದ್ದಾರೆ.

ಓದಿ : 50% ಅದೇಶಕ್ಕೆ ಕನ್ನಡ ಚಿತ್ರರಂಗಕ್ಕೆ ಆಘಾತ : ಸರ್ಕಾರಕ್ಕೆ ತಾರೆಯರ ಒಕ್ಕೂರಲಿನ ಮನವಿ  

ತಮಿಳು ನಾಡಿನಲ್ಲಿ ಡಿ ಎಮ್ ಕೆ ಹಾಗೂ ಕಾಂಗ್ರೆಸ್ ನ ವಂಶಪಾರಂಪರ್ಯ ರಾಜಕಾರಣಕ್ಕೆ ಪೂರ್ಣ ಬಿಂದು ಇಟ್ಟಾಗ ಮಾತ್ರ ತಮಿಳು ನಾಡು ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತದೆ. ದೇಶದಲ್ಲಿ ಪ್ರಧಾನಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯನ್ನು ಕಾಣುತ್ತಿದೆ. ತಮಿಳು ನಾಡು ಕೂಡ ಅಭಿವೃದ್ದಿಯಾಗಬೇಕೆಂದರೇ, ನೀವು ನಮಗೆ ಮತ ಚಲಾಯಿಸಬೇಕು ಎಂದರು.

ಇನ್ನು ಥೌಸಂಡ್ ಲೈಟ್ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾದ ಖುಷ್ಬೂ ಅವರಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಅವರನ್ನು ಗೆಲ್ಲಿಸಿ. ಅವರು ನಿಮ್ಮ ವಿಧಾನ ಸಭಾ ಕ್ಷೇತ್ರವನ್ನು ಖಂಡಿತವಾಗಿ ಪ್ರಗತಿಯತ್ತ ಕೊಂಡೊಯ್ಯುತ್ತಾರೆ ಎಂದು ಭರವಸೆ ನೀಡಿದರು.

ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಥೌಸಂಡ್ ಲೈಟ್ ವಿಧಾನ ಸಭಾ ಕ್ಷೇತ್ರದ  ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಖುಷ್ಬೂ, ಅಮ್ಮನ ಆಡಳಿತ ತಮಿಳುನಾಡಿನಲ್ಲಿ ಮತ್ತೆ ಕಾಣಬೇಕೆಂದರೇ ನಮ್ಮ ಮೈತ್ರಿ -ಪಕ್ಷವನ್ನು ನೀವು ಗೆಲ್ಲಿಸಿ ಅಧಿಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.

ಓದಿ : ಐಪಿಎಲ್ ಗೆ ಕೋವಿಡ್ ಕಾಟ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರಮುಖ ಆಟಗಾರನಿಗೆ ಕೋವಿಡ್ ಪಾಸಿಟಿವ್

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.