ಆಂಧ್ರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ತಮ್ಮಿನೇನಿ ಸೀತಾರಾಮ ಆಯ್ಕೆ
Team Udayavani, Jun 13, 2019, 4:30 PM IST
ಅಮರಾವತಿ, ಆಂಧ್ರ ಪ್ರದೇಶ : ಹಿರಿಯ ಶಾಸಕ ತಮ್ಮಿನೇನಿ ಸೀತಾರಾಮ ಅವರನ್ನು ಆಂಧ್ರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ಇಂದು ಗುರುವಾರ ಸರ್ವಾನುಮತದಿಂದ ಚುನಾಯಿಸಲಾಯಿತು.
ಸೀತಾರಾಮ ಅವರು ಆರನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು ಪ್ರಕೃತ ಅವರು ಶ್ರೀಕಾಕುಳಂ ಜಿಲ್ಲೆಯ ಅಮುದಲವಲಸ ಕ್ಷೇತ್ರವನ್ನು ವೈಎಸ್ಆರ್ ಅಭ್ಯರ್ಥಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಮಧ್ಯಾಂತರ ಸ್ಪೀಕರ್ ಎಸ್ ವಿ ಸಿ ಅಪ್ಪಲನಾಯ್ಡು ಅವರು ಸೀತಾರಾಮ ಅವರ ಆಯ್ಕೆಯನ್ನು ಇಂದು ಸದನದಲ್ಲಿ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ