ಮೀನುಗಾರನ ಹತ್ಯೆಗೆ ತ.ನಾಡಲ್ಲಿ ವ್ಯಾಪಕ ಆಕ್ರೋಶ
Team Udayavani, Mar 8, 2017, 3:45 AM IST
ಕೊಲಂಬೋ/ನವದೆಹಲಿ: ತಮಿಳುನಾಡು ಮೀನುಗಾರನ ಸಾವಿಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ತಮಿಳುನಾಡು ಮುಖ್ಯಮಂತ್ರ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ನವದೆಹಲಿಯಲ್ಲಿರುವ ಶ್ರೀಲಂಕಾದ ಹೈಕಮಿಷನರ್ರನ್ನು ಕರೆಯಿಸಿ ಪ್ರತಿಭಟನೆ ವ್ಯಕ್ತಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಸೋಮವಾರ ರಾಮೇಶ್ವರಂ ಮತ್ತು ಶ್ರೀಲಂಕಾದ ಕಚ್ಚತ್ತೀವು ದ್ವೀಪದ ನಡುವೆ ಮೀನು ಹಿಡಿಯುಧಿತ್ತಿದ್ದಾಗ ತಮಿಳುನಾಡಿನ ಮೀನುಗಾರ ಗುಂಡೇಟಿನಿಂದ ಅಸುಧಿನೀಗಿದ್ದ. ಘಟನೆಯನ್ನು ಖಂಡಿಸಿ ರಾಮೇಶ್ವರಂನಲ್ಲಿ ಮೀನುಗಾಧಿರರು ಸೋಮವಾರ ಪ್ರತಿಭಟನೆ ನಡೆಸಿದರು. ವಿದೇಶಾಂಗ ಇಲಾಖೆ ವಕ್ತಾರ ನವದೆಹಲಿಯಲ್ಲಿ ಮಾತಾಡಿ ಕೊಲೊಂಬೋದಧಿಲ್ಲಿರುವ ಹೈಕಮಿಷನರ್ಗೆ ಶ್ರೀಲಂಕಾ ಸರ್ಕಾರದ ಜತೆ ಈ ವಿಚಾರ ಪ್ರಸ್ತಾಪಿಸಲು ಸೂಚಿಸಿದ್ದಾಗಿ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀಲಂಕಾ ನೌಕಾಪಡೆ ತನ್ನ ಯೋಧರ ಗುಂಡಿನಿಂದ ಭಾರತದ ಮೀನುಗಾರ ಅಸುನೀಗಿಲ್ಲ, ಆರಂಭಿಕ ತನಿಖೆಯಿಂದ ಈ ಅಂಶ ಪತ್ತೆಯಾಗಿದೆ ಎಂದು ಮಂಗಳವಾರ ಪ್ರತಿಕ್ರಿಯೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ