ಅಸಮಾನತೆ ತೊಲಗಿಸಲು ಕೇಂದ್ರದಿಂದ ಪ್ರಯತ್ನ; ಸಂಸತ್ ನಲ್ಲಿ ಕೋವಿಂದ್
Team Udayavani, Jan 29, 2018, 11:40 AM IST
ನವದೆಹಲಿ: ದೇಶದ ರೈತರಿಗೆ ನೆರವಾಗುವುದು ಕೇಂದ್ರ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಸರ್ಕಾರ ರೈತರು, ದುರ್ಬಲ ವರ್ಗದವರ ಕಲ್ಯಾಣಕ್ಕೆ ಬದ್ಧವಾಗಿದೆ. ತ್ರಿವಳಿ ತಲಾಖ್ ಮಸೂದೆ ಶೀಘ್ರವೇ ಮಂಡನೆಯಾಗುವ ವಿಶ್ವಾಸವಿದ್ದು, ಈ ಮೂಲಕ ಮುಸ್ಲಿಂ ಮಹಿಳೆಯರು ಗೌರವಯುತ ಹಾಗೂ ಭಯರಹಿತ ಜೀವನ ನಡೆಸಲು ಸಾಧ್ಯವಾಗಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.
ಸೋಮವಾರ ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಬಜೆಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಮಾತನಾಡಿದರು.
ಅಸಮಾನತೆ ತೊಲಗಿಸಲು ಸರ್ಕಾರದಿಂದ ಸರ್ವ ಪ್ರಯತ್ನ ಮಾಡಲಾಗುತ್ತಿದೆ. 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಈ ಬಾರಿಯ ಗಣರಾಜ್ಯೋತ್ಸವಕ್ಕೆ 10 ಏಷಿಯನ ದೇಶಗಳ ಅತಿಥಿಗಳು ಭಾಗವಹಿಸುವ ಮೂಲಕ ಭಾರತದ ವಸುಧೈವ ಕುಟುಂಬಕಂದ ಧ್ಯೇಯ ಪ್ರಚುರಪಡಿಸಿದಂತಾಗಿದೆ.
2018ನೇ ವರ್ಷ ನವಭಾರತದ ಕನಸನ್ನು ಸಾಕಾರಗೊಳಿಸಲಿದೆ. 2019ರ ವೇಳೆಗೆ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ್ ಗುರಿ. ಹಿಂದುಗಳಿ ವರ್ಗದವರ ಶಿಕ್ಷಣಕ್ಕಾಗಿ ಸಮಿತಿ ರಚನೆ. ಪ್ರತಿ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಗುರಿ ಹೊಂದಿದೆ ಎಂದರು.
2.5 ಲಕ್ಷ ಗ್ರಾಮ ಪಂಚಾಯ್ತಿಗಳಲ್ಲಿ ಬ್ರಾಡ್ ಬ್ಯಾಂಡ್ ಕಲ್ಪಿಸಲಾಗಿದೆ. ಶೇ.82ರಷ್ಟು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಎಲ್ಲಾ ವರ್ಗದವರ ಸಶಕ್ತೀಕರಣ ಕೇಂದ್ರ ಸರ್ಕಾರದ ಗುರಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ