ಟಾರ್ಗೆಟ್ ಪಿಒಕೆ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಎಚ್ಚರಿಕೆ


Team Udayavani, Aug 29, 2019, 5:20 AM IST

pok

ವಿಶಾಖಪಟ್ಟಣ: ‘ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರುವಾಗ ಆ ರಾಜ್ಯದ ಬಗ್ಗೆ ಪಾಕಿಸ್ಥಾನದ ಬಳಿ ಮಾತುಕತೆ ನಡೆಸುವ ಜರೂರತ್ತಾದರೂ ಏನಿದೆ? ಹಾಗೇನಾದರೂ ಪಾಕ್‌ ಬಳಿ ಮಾತನಾಡಲೇಬೇಕು ಎನ್ನುವ ಹಾಗಿದ್ದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ)ವನ್ನು ಯಾವಾಗ ಭಾರತಕ್ಕೆ ಬಿಟ್ಟುಕೊಡುತ್ತೀರಿ ಎಂಬುದರ ಬಗ್ಗೆ ಮಾತಾಡಬೇಕಷ್ಟೆ’.

– ಇದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಖಡಕ್‌ ಮಾತು.

ನೌಕಾ ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರದ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸ ಲಾಗಿದ್ದ ಸಮಾರಂಭ ದಲ್ಲಿ ಮಾತನಾಡಿದ ಅವರು, ಬರುವ ಅಕ್ಟೋಬರ್‌ನಲ್ಲಿ ಭಾರತ ಹಾಗೂ ಪಾಕಿಸ್ಥಾನ ನಡುವೆ ಯುದ್ಧವಾಗಲಿದೆ ಎಂದು ಅಲ್ಲಿನ ರೈಲ್ವೇ ಸಚಿವ ಶೇಖ್‌ ರಶೀದ್‌ ನೀಡಿರುವ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

‘ಭಾರತ ಎಂದಿಗೂ ಯಾರ ಮೇಲೂ ದಾಳಿ ಮಾಡುವುದಿಲ್ಲ. ಆದರೆ ತನ್ನ ತಂಟೆಗೆ ಬಂದವರಿಗೆ ತಕ್ಕ ಶಾಸ್ತಿ ಮಾಡದೆ ಬಿಡುವುದಿಲ್ಲ’ ಎಂದು ಪಾಕಿಸ್ಥಾನಕ್ಕೆ ಎಚ್ಚರಿಸಿದರು. ಜತೆಗೆ ನಮ್ಮ ನೆರೆರಾಷ್ಟ್ರವೊಂದು ಭಯೋತ್ಪಾದಕರಿಗೆ ಧನ ಸಹಾಯ, ತರಬೇತಿ ನೀಡಿ ನಮ್ಮ ವಿರುದ್ಧ ಛೂ ಬಿಡುತ್ತಿದೆ. ಇದು ಭವಿಷ್ಯದಲ್ಲಿ ತನಗೇ ಮಾರಕವಾಗಲಿದೆ ಎಂಬ ಅರಿವಿಲ್ಲದೆ ಇಂಥ ಕೆಲಸ ಮಾಡುತ್ತಿರುವ ಅದು, ಇನ್ನಾದರೂ ಆ ಸತ್ಯವನ್ನು ಅರ್ಥೈಸಿಕೊಳ್ಳಬೇಕಿದೆ’ ಎಂದು ಹೇಳಿದರು.

ಭಾರತ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಗೊಳಿಸುತ್ತಿದೆ ಎಂದರೆ ಅದು ಯುದ್ಧಕ್ಕಲ್ಲ, ತನ್ನ ಸುರಕ್ಷತೆಗಾಗಿ ಮಾತ್ರ. ಇದುವರೆಗೂ ಭಾರತ ಯಾವುದೇ ದೇಶದ ಮೇಲೂ ತಾನೇ ಹೋಗಿ ದಾಳಿ ನಡೆಸಿಲ್ಲ. ನಾವು ಶಾಂತಿ ಪ್ರಿಯರು. ಹಿಂದೆ ಹಲವಾರು ಮಂದಿ ಇಲ್ಲಿಗೆ ಬಂದರು, ನಮ್ಮನ್ನು ಆಳಿದರು, ನಮ್ಮನ್ನು ನಾಶ ಮಾಡಿದರು, ನಮ್ಮ ಸಂಪತ್ತನ್ನು ಲೂಟಿ ಮಾಡಿದರು, ನಮಗೆ ಮೋಸವನ್ನೂ ಮಾಡಿದರು ಎಂದು ವೆಂಕಯ್ಯ ನಾಯ್ಡು ಆಕ್ರೋಶ ಭರಿತವಾಗಿಯೇ ನುಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.