ಟಾಟಾಗೆ ಹುದ್ದೆ ತೊರೆಯಲು ಹೇಳಿದ್ದ ಇಂದಿರಾ!

43 ವರ್ಷಗಳ ಹಿಂದೆ ಬರೆದಿದ್ದ ಪತ್ರ ಟ್ವೀಟ್‌ ಮಾಡಿದ ಜೈರಾಂ ರಮೇಶ್‌

Team Udayavani, Oct 10, 2021, 6:40 AM IST

ಟಾಟಾಗೆ ಹುದ್ದೆ ತೊರೆಯಲು ಹೇಳಿದ್ದ ಇಂದಿರಾ!

ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದಲ್ಲಿದ್ದ ಏರ್‌ ಇಂಡಿಯಾ, ಟಾಟಾ ಸಂಸ್ಥೆಯ ಪಾಲಾಗಿದೆ. ಆದರೆ, 43 ವರ್ಷಗಳ ಹಿಂದೆ, ಇದೇ ಟಾಟಾ ಸಂಸ್ಥೆಯ ತೆಕ್ಕೆಯಲ್ಲಿದ್ದ ಏರ್‌ ಇಂಡಿಯಾ, ಕೇಂದ್ರ ಸರ್ಕಾರದ ತೆಕ್ಕೆಗೆ ಜಾರಿತ್ತು. ಆಗ, ಕೇಂದ್ರದಲ್ಲಿ ಆಡಳಿತದಲ್ಲಿದ್ದ ಮೊರಾರ್ಜಿ ದೇಸಾಯಿ ಅವರ ಸರ್ಕಾರ, ಟಾಟಾ ಸಮೂಹದಲ್ಲಿದ್ದ ಏರ್‌ ಇಂಡಿಯಾ ಹಾಗೂ ಇಂಡಿಯನ್‌ ಏರ್‌ಲೈನ್ಸ್‌ ಸಂಸ್ಥೆಗಳಿಗೆ ಮುಖ್ಯಸ್ಥರಾಗಿದ್ದ ಜೆಆರ್‌ಡಿ ಟಾಟಾ ಅವರಿಗೆ ಏರ್‌ ಇಂಡಿಯಾ ಹಾಗೂ ಇಂಡಿಯನ್‌ ಏರ್‌ಲೈನ್ಸ್‌ ಮುಖಸ್ಥರ ಹುದ್ದೆ ತೊರೆಯುವಂತೆ ಸೂಚಿಸಿತ್ತು.

ಹುದ್ದೆಯಿಂದ ನಿರ್ಗಮಿಸುವಂತೆ ಕಾಂಗ್ರೆಸ್‌ ನಾಯಕಿ ಇಂದಿರಾ ಗಾಂಧಿಯವರೇ ಜೆಆರ್‌ಡಿ ಟಾಟಾ ಅವರಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ಈಗ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿ ಕೊಂಡಿದ್ದಾರೆ.

ಪತ್ರದಲ್ಲೇನಿದೆ?
ಪತ್ರದಲ್ಲಿ ಜೆಆರ್‌ಡಿ ಟಾಟಾ ಅವರು ಏರ್‌ ಇಂಡಿಯಾ ಹಾಗೂ ಇಂಡಿಯನ್‌ ಏರ್‌ಲೈನ್ಸ್‌ ಸಂಸ್ಥೆಗಳನ್ನು ಕಟ್ಟಲು ಪಟ್ಟ ಶ್ರಮವನ್ನು ಶ್ಲಾಘಿಸಿರುವ ಇಂದಿರಾ ಗಾಂಧಿ, “ನಿಮ್ಮನ್ನು ಈ ಎರಡೂ ಸಂಸ್ಥೆಗಳ ಮುಖ್ಯಸ್ಥರನ್ನಾಗಿ ಮುಂದುವರಿಸಲು ಕೆಲವಾರು ಆಡಳಿತಾತ್ಮಕ ಒತ್ತಡಗಳು ಬಿಡುತ್ತಿಲ್ಲ. ಅಂಥ ಒತ್ತಡದ ನಡುವೆ ನಾನೂ ಕಾರ್ಯ ನಿರ್ವಹಿಸಬೇಕಿದೆ. ಹಾಗಾಗಿ, ಈ ಎರಡೂ ಸಂಸ್ಥೆಗಳ ಮುಖ್ಯಸ್ಥರ ಹುದ್ದೆಯಲ್ಲಿ ನೀವಿನ್ನು ಮುಂದುವರಿಯಲಾರಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಿದೇಶ ಪ್ರವಾಸ,ಅಲ್ಲೇ ಸೆಟ್ಲ್ ಆಗ್ತೀರಾ? : 24 ಲಕ್ಷದವರೆಗೆ ಆರ್ಥಿಕ ಪ್ರೋತ್ಸಾಹವೂ ಇದೆ!

ಟಾಟಾ ಉತ್ತರ
ಇದಕ್ಕೆ ಪ್ರತ್ಯುತ್ತರ ನೀಡಿರುವ ಟಾಟಾ, “ಈ ಸಂಸ್ಥೆಗಳನ್ನು ಕಟ್ಟಲು ನಾನು ಪಟ್ಟ ಶ್ರಮವನ್ನು ನೀವು ಗುರುತಿಸಿರುವುದಕ್ಕೆ ನಾನು ಆಭಾರಿ. ಈ ಸಂಸ್ಥೆಗಳಿಂದ ನಾನು ನಿರ್ಗಮಿಸಬೇಕೆಂದು ಬಯಸುತ್ತಿರುವ ಸರ್ಕಾರದ ಇರಾದೆಯನ್ನು ನಾನು ಅರ್ಥೈಸಬಲ್ಲೆ ಹಾಗೂ ಆ ಇರಾದೆಯಂತೆ ನಡೆದುಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.