ಮತ್ತೆ ‘ಟಾಟಾ ಗ್ರೂಪ್’ ತೆಕ್ಕೆಗೆ ‘ಏರ್ ಇಂಡಿಯಾ’: ಅಧಿಕೃತ ಘೋಷಣೆ


Team Udayavani, Oct 8, 2021, 4:11 PM IST

ಮತ್ತೆ ‘ಟಾಟಾ ಗ್ರೂಪ್’ ತೆಕ್ಕೆಗೆ ‘ಏರ್ ಇಂಡಿಯಾ’: ಅಧಿಕೃತ ಘೋಷಣೆ

ಹೊಸದಿಲ್ಲಿ: ಸರ್ಕಾರಿ ಸ್ವಾಧೀನದಲ್ಲಿದ್ದ ದೇಶದ ಪ್ರತಿಷ್ಠಿತ ವಿಮಾನ ಯಾನ ಸಂಸ್ಥೆ ‘ಏರ್ ಇಂಡಿಯಾ’ ಇದೀಗ ಟಾಟಾ ಗ್ರೂಪ್ ಪಾಲಾಗಿದೆ.

ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಸರ್ಕಾರ ಬಿಡ್ ಗೆ ಆಹ್ವಾನಿಸಿದಾಗ ಏಳು ಸಂಸ್ತೆಗಳು ಡಿಸೆಂಬರ್ 2020 ರೊಳಗೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಐವರು ಅರ್ಹತೆಯ ಅವಶ್ಯಕತೆಗಳನ್ನು ಪೂರೈಸದ ಕಾರಣ ಅನರ್ಹಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು

ಮತ್ತೆ ಟಾಟಾ ತೆಕ್ಕೆಗೆ: ಏರ್ ಇಂಡಿಯಾವನ್ನು ಮೂಲತಃ ಟಾಟಾ ಏರ್‌ಲೈನ್ಸ್ ಎಂದು ಕರೆಯಲಾಗುತ್ತಿತ್ತು, ಇದನ್ನು 1932 ರಲ್ಲಿ ಕೈಗಾರಿಕೋದ್ಯಮಿ ಜೆಆರ್‌ಡಿ ಟಾಟಾ ಸ್ಥಾಪಿಸಿದ್ದರು. ಅವರು ಭಾರತದ ಮೊದಲ ಪರವಾನಗಿ ಪಡೆದ ಪೈಲಟ್ ಆಗಿದ್ದರು. ಆದಾಗ್ಯೂ, ಸರ್ಕಾರವು ಸೆಪ್ಟೆಂಬರ್ 29, 1953 ರಲ್ಲಿ ಈ ವಿಮಾನಯಾನವನ್ನು ರಾಷ್ಟ್ರೀಕರಣಗೊಳಿಸಿತು.

2021-2020 ರ ಕೇಂದ್ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ ಸುಮಾರು 1.75 ಟ್ರಿಲಿಯನ್ ಡಿವೆಸ್ಟ್‌ ಮೆಂಟ್ ಗುರಿಯನ್ನು ಸಾಧಿಸುವ ಗುರಿಯೊಂದಿಗೆ ಸರ್ಕಾರವು ರಾಷ್ಟ್ರೀಯ ವಿಮಾನಯಾನದ ಖಾಸಗೀಕರಣವನ್ನು FY22 ರಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿತ್ತು.

ಇದನ್ನೂ ಓದಿ:ಫಿಲಿಪೈನ್ಸ್ ಮತ್ತು ರಷ್ಯಾ ಪತ್ರಕರ್ತರಿಬ್ಬರಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ನಷ್ಟದಲ್ಲಿರುವ ವಿಮಾನಯಾನವನ್ನು ಮಾರಾಟ ಮಾಡಲು ಮುಂದಾಗಿದೆ. ರಾಷ್ಟ್ರೀಯ ವಾಹಕವನ್ನು ನಡೆಸಲು ಸರ್ಕಾರವು ಪ್ರತಿದಿನ ಸುಮಾರು 20 ಸಾವಿರ ಕೋಟಿ ಮಿಲಿಯನ್ ರೂಪಾಯಿಗಳನ್ನು ಕಳೆದುಕೊಳ್ಳುತ್ತದೆ. ಇದು 70 ಸಾವಿರ ಕೋಟಿ ಅಧಿಕ ನಷ್ಟವನ್ನು ಉಂಟುಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.