ತೆರಿಗೆ ವಂಚನೆ ಪತ್ತೆಗೆ ವಿಚಕ್ಷಣೆ ಅಗತ್ಯವಿಲ್ಲ
Team Udayavani, Jul 15, 2019, 5:33 AM IST
ಹೊಸದಿಲ್ಲಿ: ತೆರಿಗೆ ವಂಚನೆಯನ್ನು ಪತ್ತೆ ಮಾಡಲು ಜನರ ಸೋಷಿಯಲ್ ಮೀಡಿಯಾ ಖಾತೆಗಳ ಮೇಲೆಯೂ ಆದಾಯ ತೆರಿಗೆ ಇಲಾಖೆ ಕಣ್ಣಿಟ್ಟಿದೆ ಎಂಬುದು ತಪ್ಪು ಕಲ್ಪನೆ ಎಂದು ನೇರ ತೆರಿಗೆ ಮಂಡಳಿ ಅಧ್ಯಕ್ಷ ಪಿ.ಸಿ ಮೋದಿ ಹೇಳಿದ್ದಾರೆ. ಆದಾಯ ತೆರಿಗೆ ವಂಚನೆಯನ್ನು ಪತ್ತೆ ಮಾಡಲು ಹಲವು ಮಾರ್ಗಗಳಿವೆ. ವಿವಿಧ ಇಲಾಖೆಗಳ ದತ್ತಾಂಶವನ್ನು ಸಂಗ್ರಹಿಸಿ ಈ ಬಗ್ಗೆ ಮಾಹಿತಿ ಪಡೆಯಬಹುದು. ಇದಕ್ಕಾಗಿ ಡೇಟಾ ವಿಶ್ಲೇಷಣೆ ವ್ಯವಸ್ಥೆಯನ್ನು ಆದಾಯ ತೆರಿಗೆ ಇಲಾಖೆ ಸ್ಥಾಪಿಸಿದೆ ಎಂದು ಅವರು ಹೇಳಿದ್ದಾರೆ.
ಐಷಾರಾಮಿ ವಿದೇಶ ಪ್ರಯಾಣ ಅಥವಾ ಐಷಾರಾಮಿ ವಾಹನ ಖರೀದಿ ಹಾಗೂ ಇತರ ಐಷಾರಾಮಿ ಸಾಮಗ್ರಿಗಳ ಖರೀದಿ ಮಾಡಿದ ಬಗ್ಗೆ ಜನರು ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟಿಸುತ್ತಾರೆ. ಇದರ ಮೇಲೆ ಕಣ್ಣಿಡುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂಥ ಖರೀದಿಗೆ ಸೂಕ್ತವಾಗಿ ಆದಾಯ ಹಾಗೂ ಇತರ ತೆರಿಗೆ ಪಾವತಿ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ