100 ಬಿಲಿಯನ್‌ ಡಾಲರ್‌: TCS ಸಾಧನೆ


Team Udayavani, Apr 24, 2018, 11:38 AM IST

TCS-1-600.jpg

ಕೋಟಿಗಟ್ಟಲೆ ಮೌಲ್ಯದ ಮಾರುಕಟ್ಟೆ ಬಂಡವಾಳ ಹೊಂದುವ ಮೂಲಕ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಸೋಮವಾರ ಹೊಸ ಸಾಧನೆ ಮಾಡಿದೆ. ಮಾರುಕಟ್ಟೆ ಬಂಡವಾಳ 100 ಬಿಲಿಯನ್‌ ಡಾಲರ್‌ (68.09 ಲಕ್ಷ ಕೋಟಿ ರೂ.) ಹೊಂದಿರುವ ಮೊದಲ ಭಾರತೀಯ ಐಟಿ ಕಂಪನಿ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಆದರೆ, ಷೇರುಮಾರುಕಟ್ಟೆಯ ಆರಂಭಿಕ ವಹಿವಾಟಿನ ವೇಳೆ 100 ಬಿ.ಡಾಲರ್‌ ತಲುಪಿದ್ದ ಮಾರುಕಟ್ಟೆ ಬಂಡವಾಳ, ವಹಿವಾಟಿನ ಅಂತ್ಯದ ವೇಳೆಗೆ ಸ್ವಲ್ಪಮಟ್ಟಿಗೆ ಇಳಿಕೆ ಕಂಡು 98.8 ಶತಕೋಟಿ ಡಾಲರ್‌ (65.37 ಲಕ್ಷ ಕೋಟಿ)ಗೆ ತಲುಪಿದೆ.

ಮೌಲ್ಯಮಾಪನ ಹೇಗೆ?
ಮಾರುಕಟ್ಟೆಯಲ್ಲಿ ಸದ್ಯ ಚಲಾವಣೆಯಲ್ಲಿರುವ ಷೇರುಗಳ ಮೌಲ್ಯವನ್ನು ಒಟ್ಟು ಷೇರುಗಳ ಜತೆ ಗುಣಿಸಿ ಮಾರುಕಟ್ಟೆ ಮೌಲ್ಯ ಲೆಕ್ಕ ಹಾಕಲಾಗುತ್ತದೆ. ಕಳೆದ ಶುಕ್ರವಾರ ಟಿಸಿಎಸ್‌ ಷೇರುಗಳು ಶೇ.7ರಷ್ಟು ಏರಿಕೆ ಕಂಡು, ಮಾರುಕಟ್ಟೆ ಮೌಲ್ಯ 99 ಶತಕೋಟಿ ಡಾಲರ್‌(65.75 ಲಕ್ಷ ಕೋಟಿ)ಗೆ ತಲುಪಿತ್ತು. ಇದೀಗ ಸೋಮವಾರ ಷೇರು ಶೇ.4ರಷ್ಟು ಅಂದರೆ 3,557 ರೂ. ಹೆಚ್ಚಳವಾಗಿ, ಮಾರುಕಟ್ಟೆ ಮೌಲ್ಯ 100 ಶತಕೋಟಿ ಡಾಲರ್‌(68.09 ಲಕ್ಷ ಕೋಟಿ)ಗೆ ತಲುಪಿತ್ತು. ದಿನಾಂತ್ಯಕ್ಕೆ ಷೇರು 3,415(ಶೇ.0.26)ರಲ್ಲಿ ಕೊನೆಗೊಂಡು ಮಾರುಕಟ್ಟೆ ಮೌಲ್ಯ 65.37 ಲಕ್ಷ ಕೋಟಿಗೆ ತಲುಪಿತು. 4ನೇ ತ್ತೈಮಾಸಿಕದಲ್ಲಿ ಕಂಪೆನಿ ಶೇ.4.5ರಷ್ಟು ಲಾಭ ಗಳಿಸಿದೆ ಎಂದು ಘೋಷಿಸಿಕೊಂಡದ್ದರಿಂದ ಷೇರು ಪೇಟೆಗಳಲ್ಲಿ ಕಂಪೆ‌ನಿಯ ಷೇರುಗಳು ತೇಜಿಯಾಗಿದ್ದವು.

ದೇಶದ ಮಾಹಿತಿ ತಂತ್ರಜ್ಞಾನ ಹೊರಗುತ್ತಿಗೆ ಕಂಪೆ‌ನಿ ದೇಶದ ಅತ್ಯಂತ ದೊಡ್ಡ ಮಾಹಿತಿ ತಂತ್ರಜ್ಞಾನ ಹೊರಗುತ್ತಿಗೆ ಕಂಪೆನಿಯಾಗಿರುವ TCSನ ಆದಾಯ 2017ರ 4ನೇ ತ್ತೈಮಾಸಿಕದಲ್ಲಿ 4.97 ಶತಕೋಟಿ ಡಾಲರ್‌ (3.38 ಲಕ್ಷ ಕೋಟಿ ರೂ.) ಹೆಚ್ಚಾಗಿತ್ತು. ಭಾರತದ ಕಂಪೆನಿಗಳು ವಿದೇಶಗಳಿಗೆ ಹೊರಗುತ್ತಿಗೆ ನೀಡಿದರೆ ಅದರಿಂದ ಸಿಗುವ 
ಆದಾಯಕ್ಕೆ ಡಾಲರ್‌ ಆದಾಯ ಎನ್ನುತ್ತೇವೆ. 

ಉದ್ಯೋಗ ವೈಶಿಷ್ಟ್ಯ
ಉದ್ಯೋಗಿಗಳು :
04 ಲಕ್ಷ
ದೇಶಗಳು : 46
ರಾಷ್ಟ್ರೀಯತೆ : 131
ಮಹಿಳಾ ಉದ್ಯೋಗಿಗಳು : 35.5%
ಇದುವರೆಗಿನ ಸಿಇಒಗಳ ಸಂಖ್ಯೆ : 04
ಕಂಪೆ‌ನಿ ಸದ್ಯ ಹೊಂದಿರುವ ಸ್ಥಾನ : 97
100ನೇ ಅತ್ಯಂತ ಮೌಲ್ಯಯುತ ಕಂಪನಿ

1969ರಲ್ಲಿ ಸ್ಥಾಪನೆಯಾದ ಕಂಪೆನಿ ಈ ವರ್ಷ ಸುವರ್ಣ ಮಹೋತ್ಸವ ಆಚರಿಸುತ್ತಿದೆ. 
1969-1996  ಸಂಸ್ಥೆಯ ಮೊದಲ ಕಾರ್ಯನಿರ್ವಹಣಾ ಅಧಿಕಾರಿ ಎಫ್.ಸಿ.ಕೋಲಿ ಇದ್ದ ಅವಧಿ

ಹಣಕಾಸಿನ ಆಧಾರ
– ಟಾಟಾ ಗ್ರೂಪ್‌ನ ಶೇ.85ರಷ್ಟು ಆದಾಯ TCSನಿಂದಲೇ ಪಾವತಿಯಾಗುತ್ತದೆ. 

– ಮಾರ್ಚ್‌ 2018ರ ಅಂತ್ಯಕ್ಕೆ ಮುಕ್ತಾಯಗೊಂಡ ತ್ತೈಮಾಸಿಕಕ್ಕೆ 32,075 ಕೋಟಿ ರೂ. ಆದಾಯ

– 2018ಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಕಂಪೆನಿಯ ಮಾರುಕಟ್ಟೆ ಬಂಡವಾಳ ಶೇ.6ರಷ್ಟು ಕುಸಿದಿತ್ತು.

– ಟಾಟಾ ಗ್ರೂಪ್‌ 10 ಶತಕೋಟಿ ರೂ.ಮೌಲ್ಯದ ಕಂಪೆನಿಗಳ ಪಟ್ಟಿಗೆ ಸೇರ್ಪಡೆಯಾಗುವಲ್ಲಿ ಟಿಸಿಎಸ್‌ ಸಾಧನೆ ಅಪಾರ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.