ಭೂತಭಯ ತೊಲಗಿಸಲು ಶ್ಮಶಾನದಲ್ಲೇ 3 ರಾತ್ರಿ ಮಲಗಿ ಹೀರೋ ಆದ TDP ಶಾಸಕ


Team Udayavani, Jun 26, 2018, 12:04 PM IST

tdp-mla-crematorium-700.jpg

ಹೈದರಾಬಾದ್‌ : ಮೂಢನಂಬಿಕೆಯ ವಿರುದ್ಧದ ಹೋರಾಟದಲ್ಲಿ  ಧೈರ್ಯ, ಸಾಹಸ ತೋರಿರುವ ಪಶ್ಚಿಮ ಗೋದಾವರಿಯ ತೆಲುಗು ದೇಶಂ ಪಕ್ಷದ ಶಾಸಕ ನಿಮ್ಮಲ ರಾಮ ನಾಯ್ಡು ಅವರು ರಾತೋರಾತ್ರಿ ಹೀರೋ ಆಗಿ ಖ್ಯಾತಿ ಗಳಿಸಿದ್ದಾರೆ; ಹಿರಿಯ ರಾಜಕಾರಣಿಗಳ ಶಹಬ್ಟಾಸ್‌ಗಿರಿಗೆ ಪಾತ್ರರಾಗಿದ್ದಾರೆ. 

ಟಿಡಿಪಿ ಶಾಸಕ ನಿಮ್ಮಲ ರಾಮ ನಾಯ್ಡು ಅವರು ತಮ್ಮ ಊರಿನ ರುದ್ರಭೂಮಿಯೊಂದರ ಕಟ್ಟಡವನ್ನು ನವೀಕರಿಸಲು ಬಯಸಿದ್ದರು. ಆದರೆ ಊರಿನ ಯಾರೊಬ್ಬರು ಈ ನವೀಕರಣ ಕಾಮಗಾರಿಗೆ ಬರಲು ಸಿದ್ಧರಿರಲ್ಲ. ರುದ್ರಭೂಮಿಯಲ್ಲಿ ಭೂತ ಪ್ರೇತಗಳು ಇರುತ್ತವೆ ಎಂಬ ಭಯವೇ ಇದಕ್ಕೆ ಕಾರಣವಾಗಿತ್ತು. 

ಜನರ ಮನದಲ್ಲಿ ಆಳವಾಗಿ ಬೇರೂರಿದ್ದ  ಈ ಭಯವನ್ನು ಹೋಗಲಾಡಿಸಲು ಶಾಸಕ ನಾಯ್ಡು ಅವರು ಜೂನ್‌ 22ರಿಂದ ನಿರಂತರ ಮೂರು ದಿನಗಳ ಕಾಲ ರಾತ್ರಿ ವೇಳೆ ಶ್ಮಶಾನದಲ್ಲೇ ಮಲಗಿದರು.  ಆ ಮೂಲಕ ಶ್ಮಶಾನದ ಒಳಗಾಗಲೀ ಹೊರಗಾಗಲೀ ಭೂತ ಪ್ರೇತಗಳು ಇಲ್ಲವೇ ಇಲ್ಲ ಎಂಬುದನ್ನು ಶಾಸಕ ನಾಯ್ಡು ಜನರಿಗೆ ಮನವರಿಕೆ ಮಾಡುವಲ್ಲಿ ಸಫ‌ಲರಾದರು. 

ಪಶ್ಚಿಮ ಗೋದಾವರಿಯ ಪಲಕೋಳೆ ಪಟ್ಟಣದ ರುದ್ರಭೂಮಿಯಲ್ಲಿ ತೀವ್ರ ನುಸಿ ಕಾಟ ಇದ್ದ  ಹೊರತಾಗಿಯೂ ಶಾಸಕ ನಾಯ್ಡು ಅವರು ಮುಕ್ತ ಬಯಲಲ್ಲಿ, ಆಗಸದಡಿ, ಕೇವಲ ಫೋಲ್ಡಿಂಗ್‌ ಕಾಟ್‌ ಬಳಿಸಿ,  ಮೂರು ರಾತ್ರಿ ನಿದ್ದೆ ಮಾಡಿರುವುದು ಒಂದು ಸಾಧನೆಯೇ ಎಂದು ಜನರಿಗೆ, ಹಿರಿಯ ರಾಜಕಾರಣಿಗಳಿಗೆ ಅನ್ನಿಸಿತು. ನಾಯ್ಡು ಅವರ ಈ ಸಾಹಸದಿಂದ ಜನರಿಗೆ ರುದ್ರಭೂಮಿಯಲ್ಲಿ ಯಾವುದೇ ಭೂತ ಪ್ರೇತ ಇಲ್ಲವೆಂಬುದು ಮನದಟ್ಟಾಯಿತು. ಅಂದ ಹಾಗೆ ನಾಯ್ಡು ಮೊದಲ ಬಾರಿಗೆ ಶಾಸಕರಾಗಿರುವ ಟಿಡಿಪಿ ನಾಯಕ. 

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಶಾಸಕ ನಾಯ್ಡು ಅವರು ಮೂಢನಂಬಿಕೆ ವಿರುದ್ಧ ನಡೆಸಿರುವ ಹೋರಾಟವನ್ನು ಪ್ರಶಂಸಿಸಿದ್ದಾರೆ. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.