ಬೆಳೆ ವಿಮೆ ಪಡೆಯಲು ಕೇಂದ್ರದಿಂದ ತಾಂತ್ರಿಕ ನೆರವು
ಕೇಂದ್ರ ಕೃಷಿ ಸಚಿವ ನರೇಂದ್ರ ತೋಮಾರ್ರಿಂದ ಪೋರ್ಟಲ್, ಆ್ಯಪ್, ಕೈಪಿಡಿ ಬಿಡುಗಡೆ
Team Udayavani, Jul 25, 2023, 5:54 AM IST
ನವದೆಹಲಿ: ಕೃಷಿಕರ ಕಲ್ಯಾಣಕ್ಕಾಗಿ, ಅವರ ಜೀವನವನ್ನು ಸಬಲೀಕರಣ ಮಾಡುವುದಕ್ಕಾಗಿ ಕೇಂದ್ರ ಕೃಷಿ ಮತ್ತು ಕೃಷಿಕರ ಸಬಲೀಕರಣ ಸಚಿವಾಲಯ ಹಲವು ಕ್ರಮಗಳನ್ನು ಜಾರಿ ಮಾಡಿದೆ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನಾ (ಪಿಎಂಎಫ್ಬಿವೈ) ಮತ್ತು ಪುನರ್ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ (ಆರ್ಡಬ್ಲ್ಯೂಬಿಸಿಐಎಸ್), ರೈತೋಪಯೋಗಿ ಸಾಧನಗಳನ್ನು ಬಿಡುಗಡೆ ಮಾಡಲಾಗಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮಾರ್, ಭೂವಿಜ್ಞಾನ ಸಚಿವ ಕಿರಣ್ ರಿಜಿಜು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಯೆಸ್ ಟೆಕ್ ಮಾಹಿತಿ ಪುಸ್ತಕ (ಬೆಳೆ ಹೆಚ್ಚು ಮಾಡಿಕೊಳ್ಳಲು ನೆರವಾಗುವ, ಅಂದಾಜಿಸುವ, ಉತ್ತಮ ವ್ಯವಸ್ಥೆ, ಕ್ರಮಗಳನ್ನು ತಿಳಿಸುವ ಕೈಪಿಡಿ), ವಿಂಡ್ಸ್ ಹೆಸರಿನ ಪೋರ್ಟಲ್, ಏಯ್ಡ/ಸಹಾಯಕ್ ಎಂಬ ಆ್ಯಪನ್ನು (ಮನೆಮನೆಗೆ ತೆರಳಿ ಬೆಳೆವಿಮೆಯನ್ನು ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ) ಬಿಡುಗಡೆ ಮಾಡಲಾಗಿದೆ.
ಇವೆಲ್ಲ ಬೆಳೆ ವಿಮೆಯನ್ನು ಪಡೆದುಕೊಳ್ಳಲು ರೈತರಿಗೆ ನೆರವಾಗಲಿವೆ ಎಂದು ಕೇಂದ್ರ ಸಚಿವರು ಆಶಾವಾದ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು